Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪುಟ್ ಪಾತ್ ನಲ್ಲಿ ಮಲಗಿದ್ದ ವ್ಯಕ್ತಿಯ ಪಕ್ಕದಲ್ಲೇ ನಡೆದುಕೊಂಡು ಹೋದ ಸಿಂಹ : ವಿಡಿಯೋ ವೈರಲ್| WATCH VIDEO

08/06/2025 8:01 AM

ಕಳೆದ 11 ವರ್ಷಗಳಲ್ಲಿನ ಉಪಕ್ರಮಗಳು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಿದೆ: ಪ್ರಧಾನಿ ಮೋದಿ

08/06/2025 7:49 AM

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಮಾಜಿಕ ‘ಅಸಮಾನತೆ’ಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು : ಸಿಎಂ ಸಿದ್ದರಾಮಯ್ಯ
KARNATAKA

ಸಾಮಾಜಿಕ ‘ಅಸಮಾನತೆ’ಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು : ಸಿಎಂ ಸಿದ್ದರಾಮಯ್ಯ

By kannadanewsnow0524/02/2024 1:58 PM

ಬೆಂಗಳೂರು : ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ್‌ನಲ್ಲಿ ನಡೆದ ಸಂವಿಧಾನ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ ಅಸಮಾನತೆ, ಸಮಾಜಿಕ ಅಸಮಾನತೆ ಇದೆ. ಇವೆಲ್ಲ ಅಸಮಾನತೆ ತೊಲಗಬೇಕು. ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Gmail Shutting Down: ಆಗಸ್ಟ್ ನಲ್ಲಿ ಜಿಮೇಲ್ ಸ್ಥಗಿತ? ಗೂಗಲ್ ಹೇಳಿದ್ದೇನು?

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಮೂಲಕ ಜನರಿಗೆ ಸಂವಿಧಾನದ ಬಗ್ಗೆ ಜಾಗೃತಿ, ಮತ್ತು ಸಂವಿಧಾನದ ಅಗತ್ಯತೆ ಹಾಗೂ ಅನಿವಾರ್ಯತೆ ತಿಳಿಸುವ ಕೆಲಸ ಮಾಡಿದ್ದೇವೆ. ಇಂದು ಮತ್ತು ನಾಳೆ (ಫೆ.24 ಮತ್ತು 25) ಎರಡು ದಿನ ರಾಷ್ಟ್ರಿಯ ಏಕತಾ ದಿನ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ಅನೇಕ ವಿಚಾರ ತಿಳಿಸುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು.

ದೆಹಲಿಯಲ್ಲಿ ಎಎಪಿಯೊಂದಿಗೆ 3 ಸೀಟುಗಳ ಲೋಕಸಭೆ ಒಪ್ಪಂದಕ್ಕೆ ‘ಕಾಂಗ್ರೆಸ್’ ಒಪ್ಪಿಗೆ: ಹರಿಯಾಣ, ಗುಜರಾತ್‌ನಲ್ಲಿ ಹೆಚ್ಚಿನ ಪಾಲು

ಸಂವಿಧಾನ ರಕ್ಷಣೆಯಾದರೆ ನಾವೆಲ್ಲ ಉಳಿಯುತ್ತೇವೆ. ಸಂವಿಧಾನಕ್ಕೆ ಧಕ್ಕೆಯಾದರೆ ನಾವು ಅಪಾಯಕ್ಕೆ ಸಿಲುಕುತ್ತೇವೆ ಸಂವಿಂಧಾನಕ್ಕೆ ಅಪಾಯ ಆಗುವ ಸಂದರ್ಭವನ್ನು ಯಾರೂ ಸಹಿಸಬಾರದು. ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮ, ಸಂಸ್ಕೃತಿ ಇವೆ ಸಂವಿಧಾನ ಪೂರ್ವ ಪೀಠಿಕೆಯನ್ನ ಜನರು ತಿಳಿದುಕೊಳ್ಳಬೇಕು.

ಲೋಕಸಭಾ ಚುನಾವಣೆಗೆ ‘ಮುಹೂರ್ತ’ ಫಿಕ್ಸ್‌! ಇಲ್ಲಿದೆ ವೈರಲ್‌ ಸುದ್ದಿಯ ಅಸಲಿತ್ತು!

ಸಂವಿಧಾನ ರಚನೆ ಆಗಿರುವುದು ದಲಿತರ ಉದ್ಧಾರಕ್ಕಾಗಿ. 1950 ರಿಂದ ಸಂವಿಧಾನ ಬಗ್ಗೆ ಅಪ್ರಪ್ರಚಾರ ಮಾಡಲಾಗುತ್ತಿದೆ. ಅಸಮಾಧಾನ ತೋಗಲಿಸಬೇಕು. ಇನ್ನೂ ಅಸಮಾನತೆಯ ಕಡಿಮೆ ಆಗಿಲ್ಲ. ಅಸಮಾನತೆ ತೆಗೆದುಹಾಕುವುದು ಸರ್ಕಾರಗಳ ಕರ್ತವ್ಯ ಎಂದು ಕಿವಿ ಮಾತು ಹೇಳಿದರು.

BREAKING : ಶಿವಮೊಗ್ಗದಲ್ಲಿ ‘ವರದಕ್ಷಿಣೆ’ ಕಿರುಕುಳ ಆರೋಪ : ವಿಷ ಸೇವಿಸಿ ಮಹಿಳೆ ಸಾವು,5 ತಿಂಗಳ ಮಗು ಸ್ಥಿತಿ ಚಿಂತಾಜನಕ

ಈ ವರ್ಷ ಸಂವಿಧಾನ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ಜನವರಿ 24 ರಿಂದ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಸಿದೇವು. ರಾಜ್ಯದ 31 ಜಿಲ್ಲೆಗಳಲ್ಲಿ ಸಂವಿಧಾನದ ಅಗತ್ಯೆಗಳನ್ನು ತಿಳಿಸಲಾಗಿದೆ. ಫೆ.23 ರಂದು ಜಾಥಾ ಮುಕ್ತಾಯಗೊಂಡಿದೆ. ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿದ್ದರು. ಎಲ್ಲ ಸಮಸ್ಯೆಗಳಿಗೆ ಅಂಬೇಡ್ಕರ್​ ಅವರು ಪರಿಹಾರ ಸೂಚಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Eliminating social 'inequality' should be the responsibility of every government: Siddaramaiah ಸಾಮಾಜಿಕ 'ಅಸಮಾನತೆ'ಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM1 Min Read

BREAKING : ಮಂಡ್ಯದಲ್ಲಿ ಘೋರ ದುರಂತ : ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

08/06/2025 7:43 AM1 Min Read

BIG NEWS : ರಾಜ್ಯಾದ್ಯಂತ ನಾಳೆಯಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

08/06/2025 7:19 AM2 Mins Read
Recent News

SHOCKING : ಪುಟ್ ಪಾತ್ ನಲ್ಲಿ ಮಲಗಿದ್ದ ವ್ಯಕ್ತಿಯ ಪಕ್ಕದಲ್ಲೇ ನಡೆದುಕೊಂಡು ಹೋದ ಸಿಂಹ : ವಿಡಿಯೋ ವೈರಲ್| WATCH VIDEO

08/06/2025 8:01 AM

ಕಳೆದ 11 ವರ್ಷಗಳಲ್ಲಿನ ಉಪಕ್ರಮಗಳು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಿದೆ: ಪ್ರಧಾನಿ ಮೋದಿ

08/06/2025 7:49 AM

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM

ತಗ್ಗಿದ ಕಡು ಬಡತನ, 269 ಮಿಲಿಯನ್ ಜನ ನಿರಾಳ: ವಿಶ್ವ ಬ್ಯಾಂಕ್‌ ವರದಿ

08/06/2025 7:44 AM
State News
KARNATAKA

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

By kannadanewsnow5708/06/2025 7:48 AM KARNATAKA 1 Min Read

ಚಿಕ್ಕಬಳ್ಳಾಪುರ : ವಿಕೇಂಡ್ ಹಿನ್ನೆಲೆಯಲ್ಲಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದುಬಂದಿದ್ದು, ಪೊಲೀಸ್ ಚೆಕ್ ಪೋಸ್ಟ್ ನಿಂದ ಬೆಟ್ಟದ ಕ್ರಾಸ್ ವರೆಗೂ ಟ್ರಾಫಿಕ್…

BREAKING : ಮಂಡ್ಯದಲ್ಲಿ ಘೋರ ದುರಂತ : ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

08/06/2025 7:43 AM

BIG NEWS : ರಾಜ್ಯಾದ್ಯಂತ ನಾಳೆಯಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

08/06/2025 7:19 AM

BIG NEWS : ನಿಮ್ಮ ಬಳಿ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಇದ್ರೆ ಜೂನ್ 14ರೊಳಗೆ ತಪ್ಪದೇ ಈ ಕೆಲಸ ಮಾಡಿ.!

08/06/2025 6:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.