ಸಾಮಾಜಿಕ ‘ಅಸಮಾನತೆ’ಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ್‌ನಲ್ಲಿ ನಡೆದ ಸಂವಿಧಾನ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ ಅಸಮಾನತೆ, ಸಮಾಜಿಕ ಅಸಮಾನತೆ ಇದೆ. ಇವೆಲ್ಲ ಅಸಮಾನತೆ ತೊಲಗಬೇಕು. ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. Gmail Shutting Down: ಆಗಸ್ಟ್ ನಲ್ಲಿ ಜಿಮೇಲ್ ಸ್ಥಗಿತ? ಗೂಗಲ್ ಹೇಳಿದ್ದೇನು? ರಾಜ್ಯದ … Continue reading ಸಾಮಾಜಿಕ ‘ಅಸಮಾನತೆ’ಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು : ಸಿಎಂ ಸಿದ್ದರಾಮಯ್ಯ