ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಪ್ಲಾಸ್ಟಿಕ್ ತ್ಯಾಜ್ಯ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕವಾಗಿದ್ದು, ಪರಿಸರಕ್ಕೂ ಮಾರಕವಾಗಿದೆ. ಏಕಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಇಚ್ಛಾಶಕ್ತಿ ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ತ್ಯಾಜ್ಯ ಕೊನೆಗಾಣಿಸೋಣ ಎಂಬುದಾಗಿದ್ದು. ಏಕ ಬಳಕೆ ಪ್ಲಾಸ್ಟಿಕ್ … Continue reading ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed