Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ

01/03/2026 2:48 PM

ರಾಜ್ಯದ ಸರ್ಕಾರಿ ನೌಕರ ಗಮನಕ್ಕೆ: ಮಾ.4 ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಸಲ್ಲಿಕೆಗೆ ಕೊನೆ ದಿನ

01/03/2026 2:41 PM

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

01/03/2026 2:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ 2-3 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ‘ಎಲೋನ್ ಮಸ್ಕ್’ ಸಜ್ಜು : ವರದಿ
INDIA

ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ 2-3 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ‘ಎಲೋನ್ ಮಸ್ಕ್’ ಸಜ್ಜು : ವರದಿ

By KannadaNewsNow17/04/2024 9:16 PM

ನವದೆಹಲಿ: ಎಲೆಕ್ಟ್ರಿಕ್ ವಾಹನ ಕಂಪನಿ ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಮುಂದಿನ ವಾರ ಭಾರತಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಈ ವೇಳೆ ಮಸ್ಕ್, ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲಿದ್ದು, ಭಾರತದಲ್ಲಿ ಟೆಸ್ಲಾ ಕಾರ್ಖಾನೆಯನ್ನ ಸ್ಥಾಪಿಸಲು 2 ರಿಂದ 3 ಬಿಲಿಯನ್ ಡಾಲರ್ ಹೂಡಿಕೆಯನ್ನ ಘೋಷಿಸಲಿದ್ದಾರೆ. ಅದ್ರಂತೆ, ಎರಡು ಮೂಲಗಳನ್ನ ಉಲ್ಲೇಖಿಸಿ ಸುದ್ದಿ ಸಂಸ್ಥೆ ‘ರಾಯಿಟರ್ಸ್’ ಈ ಮಾಹಿತಿಯನ್ನ ನೀಡಿದೆ. ವರದಿಯ ಪ್ರಕಾರ, ಎಲೋನ್ ಮಸ್ಕ್ ಸೋಮವಾರ (ಏಪ್ರಿಲ್ 22) ಪ್ರಧಾನಿ ಮೋದಿಯವರನ್ನ ಭೇಟಿಯಾಗಲಿದ್ದಾರೆ. ಈ ಸಮಯದಲ್ಲಿ ಅವರು ವಿಶ್ವದ ಮೂರನೇ ಅತಿದೊಡ್ಡ ವಾಹನ ಮಾರುಕಟ್ಟೆಯಲ್ಲಿ ಟೆಸ್ಲಾ ಪ್ರವೇಶವನ್ನ ಘೋಷಿಸುವ ನಿರೀಕ್ಷೆಯಿದೆ.

ಸುದ್ದಿ ಸಂಸ್ಥೆ ‘ರಾಯಿಟರ್ಸ್’ ವರದಿಯ ಪ್ರಕಾರ, ಟೆಸ್ಲಾ ಈಗಾಗಲೇ ನವದೆಹಲಿ ಮತ್ತು ಮುಂಬೈನಲ್ಲಿ ಶೋರೂಂಗಳಿಗಾಗಿ ಸ್ಥಳಗಳನ್ನ ಹುಡುಕಲು ಪ್ರಾರಂಭಿಸಿದೆ. ಅವರ ಬರ್ಲಿನ್ ಕಾರ್ಖಾನೆಯು ಬಲಗೈ ಡ್ರೈವ್ ಕಾರುಗಳನ್ನ ಉತ್ಪಾದಿಸುತ್ತಿದೆ. ಕಂಪನಿಯು ಈ ವರ್ಷದ ಕೊನೆಯಲ್ಲಿ ಅವುಗಳನ್ನ ಭಾರತಕ್ಕೆ ರಫ್ತು ಮಾಡುವ ಗುರಿಯನ್ನ ನಿಗದಿಪಡಿಸಿದೆ. ಬಾಹ್ಯಾಕಾಶ ಸ್ಟಾರ್ಟ್ಅಪ್ನೊಂದಿಗೆ ನವದೆಹಲಿಯಲ್ಲಿ ಭಾರತ ಸರ್ಕಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಎಲೋನ್ ಮಸ್ಕ್ ಕೂಡ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಮಸ್ಕ್ ಅಮೆರಿಕದ ಬಾಹ್ಯಾಕಾಶ ಕಂಪನಿ ಸ್ಪೇಸ್ಎಕ್ಸ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್)ನ್ನ ಸಹ ಹೊಂದಿದ್ದಾರೆ.

 

BREAKING : ದಕ್ಷಿಣ ಜಪಾನ್’ನಲ್ಲಿ 6.4 ತೀವ್ರತೆಯ ಪ್ರಭಲ ಭೂಕಂಪ |Earthquake

ಉಮೇಶ ಜಾಧವ ವಿರುದ್ದ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಭಿಯಾನ ಆರಂಭಿಸಿದ್ದಾರೆ- ಸಚಿವ ಪ್ರಿಯಾಂಕ್ ಖರ್ಗೆ

Shocking Video : ಸಾಲದ ನಮೂನೆಯಲ್ಲಿ ಸಹಿ ಪಡೆಯಲು ಮೃತ ವ್ಯಕ್ತಿಯನ್ನ ‘ವೀಲ್ಹ್ ಚೇರ್’ನಲ್ಲಿ ಬ್ಯಾಂಕಿಗೆ ಕರೆತಂದ ಮಹಿಳೆ

Elon Musk set to invest $2-3 billion to set up Tesla plant in India: Report ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ 2-3 ಬಿಲಿಯನ್ ಡಾಲರ್ ಹೂಡಿಕೆ ಮಾಡಲು 'ಎಲೋನ್ ಮಸ್ಕ್' ಸಜ್ಜು : ವರದಿ
Share. Facebook Twitter LinkedIn WhatsApp Email

Related Posts

ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ: ‘ಇದು ಸಣ್ಣ ವ್ಯಾಪಾರಿಗಳ ಪಾಲಿನ ಮರಣಶಾಸನ’ ಎಂದ ರಾಹುಲ್ ಗಾಂಧಿ

01/03/2026 1:54 PM1 Min Read

ಇರಾನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಚಿನ್ನ-ಬೆಳ್ಳಿ ಬೆಲೆ ಏರಿಕೆ, ಷೇರು ಮಾರುಕಟ್ಟೆ ಪತನ?

01/03/2026 1:20 PM2 Mins Read

BREAKING : ಬಹ್ರೇನ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಕೊಲ್ಲಿ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ತುರ್ತು ಮಾತುಕತೆ

01/03/2026 1:05 PM1 Min Read
Recent News

ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ

01/03/2026 2:48 PM

ರಾಜ್ಯದ ಸರ್ಕಾರಿ ನೌಕರ ಗಮನಕ್ಕೆ: ಮಾ.4 ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಸಲ್ಲಿಕೆಗೆ ಕೊನೆ ದಿನ

01/03/2026 2:41 PM

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

01/03/2026 2:34 PM
Israeli Prime Minister said Khamenei's compound had been destroyed.

‘ಮೌನವಾಗಿರಬೇಡಿ’: ಖಮೇನಿ ಹತ್ಯೆ ಬೆನ್ನಲ್ಲೇ ವಿಶ್ವ ರಾಷ್ಟ್ರಗಳಿಗೆ ಇರಾನ್ ರಾಯಭಾರ ಕಚೇರಿಯಿಂದ ಭಾವನಾತ್ಮಕ ಕರೆ!

01/03/2026 2:33 PM
State News
KARNATAKA

ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ

By kannadanewsnow0701/03/2026 2:48 PM KARNATAKA 1 Min Read

ಬೆಂಗಳೂರು: ಬೇಸಿಗೆಯ ಬಿಸಿಲಿನ ಆರಂಭದ ಬೆನ್ನಲ್ಲೇ ರಾಜ್ಯದ ಜನತೆಗೆ ಮುಖ್ಯಮಂತ್ರಿಗಳು ಒಂದು ಸಮಾಧಾನಕರ ಸುದ್ದಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ…

ರಾಜ್ಯದ ಸರ್ಕಾರಿ ನೌಕರ ಗಮನಕ್ಕೆ: ಮಾ.4 ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಸಲ್ಲಿಕೆಗೆ ಕೊನೆ ದಿನ

01/03/2026 2:41 PM

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

01/03/2026 2:34 PM

ಪಿಎಂ ಕಿಸಾನ್ ಪ್ರೋತ್ಸಾಹಧನ ಕುರಿತು ರೈತರಿಗೆ ಮಹತ್ವದ ಮಾಹಿತಿ

01/03/2026 2:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.