‘OPS’ ಜಾರಿಗೆ ನೌಕರರ ಆಗ್ರಹಿಸಿ ಜುಲೈ 29 ರಿಂದ ಮುಷ್ಕರ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘ

ಬೆಂಗಳೂರು : ಹಳೆ ಪಿಂಚಣಿ ವ್ಯವಸ್ಥೆ (OPS) ಜಾರಿಗೆ ಹಾಗೂ 8ನೇ ವೇತನ ಆಯೋಗದ ವರದಿ ಜಾರಿಗಾಗಿ ಬೇಡಿಕೆಯಿಟ್ಟು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲಾಗಿದೆ.ಒಂದು ವೇಳೆ ಹಳೆಯ ಪಿಂಚಣಿ ಯೋಜನೆ ಜಾರಿಯಾಗದಿದ್ದರೆ ಜುಲೈ 29ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 7ನೇ ವೇತನ ಆಯೋಗ ಹಾಗೂ ಹಳೆ ಪಿಂಚಣಿ ಯೋಜನೆ (OPS) ಜಾರಿ ಕುರಿತು ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆ ಆಗಿದ್ದು ತಮ್ಮ ಬೇಡಿಕೆ ಈಡೇರಿಸಿದರೆ … Continue reading ‘OPS’ ಜಾರಿಗೆ ನೌಕರರ ಆಗ್ರಹಿಸಿ ಜುಲೈ 29 ರಿಂದ ಮುಷ್ಕರ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘ