BIGG NEWS: ಬೆಂಗಳೂರಿನಲ್ಲಿ ಮುಂದುವರೆದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ; ಪಾಪರೆಡ್ಡಿ ಪಾಳ್ಯದಲ್ಲಿ 5 ಅಂತಸ್ತಿನ ಕಟ್ಟಡ ಉಡೀಸ್

ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿ ವಿರುದ್ಧ ನಡೆಯುತ್ತಿರುವ ಆಪರೇಷನ್ ಬುಲ್ಡೋಜರ್ ಕಾರ್ಯಾಚರಣೆ ಇಂದು ಸಹ ಮುಂದುವರೆದಿದೆ.  BIGG NEWS: ರಾಜ್ಯದಲ್ಲಿ PFI ಮೇಲೆ NIA ರೇಡ್;‌ ಡಿ.ಜೆ ಹಳ್ಳಿ ಕೇಸ್‌ ನಲ್ಲಿ ಬೇಕಾದವರಿಗಾಗಿ ದಾಳಿ ಆಗಿದೆ- ಎಡಿಜಿಪಿ ಅಲೋಕ್‌ ಕುಮಾರ್‌ ಸ್ಪಷ್ಟನೆ ನಗರದಲ್ಲಿ ಮಾರತ್‍ಹಳ್ಳಿಯ ಪಾಪರೆಡ್ಡಿ ಲೇಔಟ್‍ ನಲ್ಲಿ ಕಾರ್ಯಾಚರಣೆ ನಡೆಸಲಾಯಿತು.ಐದು ಅಂತಸ್ತಿನ ಕಟ್ಟಡವನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಉರುಳಿಸಿದೆ. ಅಕ್ಕಪಕ್ಕದ ಮನೆಗಳಿಗೆ ತೊಂದರೆ ಆಗದಂತೆ ಈ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ಆರಂಭದ ವೇಳೆ ಪಾಪರೆಡ್ಡಿ … Continue reading BIGG NEWS: ಬೆಂಗಳೂರಿನಲ್ಲಿ ಮುಂದುವರೆದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ; ಪಾಪರೆಡ್ಡಿ ಪಾಳ್ಯದಲ್ಲಿ 5 ಅಂತಸ್ತಿನ ಕಟ್ಟಡ ಉಡೀಸ್