Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾದ ಕೇಂದ್ರದ ಕ್ರಮ ಖಂಡನೀಯ: ಶಾಸಕ ಗೋಪಾಲಕೃಷ್ಣ ಬೇಳೂರು

19/01/2026 3:27 PM

ಕಾಂಗ್ರೆಸ್ ಮೊದಲ ‘ಲೀಗಲ್ ಬ್ಯಾಂಕ್’ ಮಂಗಳೂರಿನಲ್ಲಿ ಅಸ್ತಿತ್ವಕ್ಕೆ; ವಕೀಲರ ಚಿಂತನ-ಮಂಥನ

19/01/2026 3:22 PM

Good News ; ಈಗ ಇಂಟರ್ನೆಟ್ ಇಲ್ಲದಿದ್ರೂ ‘UPI’ ಬಳಸ್ಬೋದು! ನಿಮ್ಮ ಫೋನ್’ನಲ್ಲಿ ಈ ಹೊಸ ವೈಶಿಷ್ಟ್ಯ ಹೊಂದಿಸಿ!

19/01/2026 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ವಸತಿ ಯೋಜನೆಯಲ್ಲಿ ಮನೆ- ಡಿಕೆಶಿ
KARNATAKA

ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ವಸತಿ ಯೋಜನೆಯಲ್ಲಿ ಮನೆ- ಡಿಕೆಶಿ

By kannadanewsnow0929/12/2025 8:58 PM

ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ತಿಳಿಸಿದರು.

ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ ಎಂದೆಲ್ಲಾ ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಸಿದ್ಧಗೊಂಡಿರೋರಿಗೆ ಗುಡ್ ನ್ಯೂಸ್

Share. Facebook Twitter LinkedIn WhatsApp Email

Related Posts

ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾದ ಕೇಂದ್ರದ ಕ್ರಮ ಖಂಡನೀಯ: ಶಾಸಕ ಗೋಪಾಲಕೃಷ್ಣ ಬೇಳೂರು

19/01/2026 3:27 PM2 Mins Read

ಕಾಂಗ್ರೆಸ್ ಮೊದಲ ‘ಲೀಗಲ್ ಬ್ಯಾಂಕ್’ ಮಂಗಳೂರಿನಲ್ಲಿ ಅಸ್ತಿತ್ವಕ್ಕೆ; ವಕೀಲರ ಚಿಂತನ-ಮಂಥನ

19/01/2026 3:22 PM2 Mins Read

BREAKING : ಕಚೇರಿಯಲ್ಲೇ ಮಹಿಳೆಗೆ, ಅಪ್ಪಿ, ಮುತ್ತಿಟ್ಟ ಡಿಜಿಪಿ ರಾಮಚಂದ್ರರಾವ್ : IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್

19/01/2026 3:08 PM1 Min Read
Recent News

ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾದ ಕೇಂದ್ರದ ಕ್ರಮ ಖಂಡನೀಯ: ಶಾಸಕ ಗೋಪಾಲಕೃಷ್ಣ ಬೇಳೂರು

19/01/2026 3:27 PM

ಕಾಂಗ್ರೆಸ್ ಮೊದಲ ‘ಲೀಗಲ್ ಬ್ಯಾಂಕ್’ ಮಂಗಳೂರಿನಲ್ಲಿ ಅಸ್ತಿತ್ವಕ್ಕೆ; ವಕೀಲರ ಚಿಂತನ-ಮಂಥನ

19/01/2026 3:22 PM

Good News ; ಈಗ ಇಂಟರ್ನೆಟ್ ಇಲ್ಲದಿದ್ರೂ ‘UPI’ ಬಳಸ್ಬೋದು! ನಿಮ್ಮ ಫೋನ್’ನಲ್ಲಿ ಈ ಹೊಸ ವೈಶಿಷ್ಟ್ಯ ಹೊಂದಿಸಿ!

19/01/2026 3:12 PM

BREAKING : ಕಚೇರಿಯಲ್ಲೇ ಮಹಿಳೆಗೆ, ಅಪ್ಪಿ, ಮುತ್ತಿಟ್ಟ ಡಿಜಿಪಿ ರಾಮಚಂದ್ರರಾವ್ : IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್

19/01/2026 3:08 PM
State News
KARNATAKA

ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾದ ಕೇಂದ್ರದ ಕ್ರಮ ಖಂಡನೀಯ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0919/01/2026 3:27 PM KARNATAKA 2 Mins Read

ಶಿವಮೊಗ್ಗ : ಮನರೇಗಾ ಹೆಸರನ್ನು ತೆಗೆದು ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾಗಿರುವ ಕೇಂದ್ರದ ಕ್ರಮ ಖಂಡನೀಯ…

ಕಾಂಗ್ರೆಸ್ ಮೊದಲ ‘ಲೀಗಲ್ ಬ್ಯಾಂಕ್’ ಮಂಗಳೂರಿನಲ್ಲಿ ಅಸ್ತಿತ್ವಕ್ಕೆ; ವಕೀಲರ ಚಿಂತನ-ಮಂಥನ

19/01/2026 3:22 PM

BREAKING : ಕಚೇರಿಯಲ್ಲೇ ಮಹಿಳೆಗೆ, ಅಪ್ಪಿ, ಮುತ್ತಿಟ್ಟ ಡಿಜಿಪಿ ರಾಮಚಂದ್ರರಾವ್ : IPS ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್

19/01/2026 3:08 PM

BIG BREAKING: ಕಚೇರಿಯಲ್ಲೇ ಮಹಿಳೆಯರ ಜೊತೆಗೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್‌

19/01/2026 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.