ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ವಸತಿ ಯೋಜನೆಯಲ್ಲಿ ಮನೆ- ಡಿಕೆಶಿ
ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ … Continue reading ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ವಸತಿ ಯೋಜನೆಯಲ್ಲಿ ಮನೆ- ಡಿಕೆಶಿ
Copy and paste this URL into your WordPress site to embed
Copy and paste this code into your site to embed