BIG NEWS : ಅಕ್ರಮ ಗಣಿಗಾರಿಕೆ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂʻ ಹೇಮಂತ್ ಸೊರೇನ್ʼಗೆ ಇಡಿ ಸಮನ್ಸ್

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್(Jharkhand Chief Minister Hemant Soren) ಅವರಿಗೆ ಜಾರಿ ನಿರ್ದೇಶನಾಲಯ(Enforcement Directorate-ED )ವು ರಾಜ್ಯದಲ್ಲಿನ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಮನ್ಸ್ ನೀಡಿದೆ. ಸೊರೆನ್ ಅವರನ್ನು ರಾಂಚಿಯಲ್ಲಿರುವ ಪ್ರಾದೇಶಿಕ ಕಚೇರಿಯಲ್ಲಿ ನಾಳೆ ತನಿಖೆಗೆ ಹಾಜರಾಗುವಂತೆ ತನಿಖಾ ಸಂಸ್ಥೆ ಹೇಳಿದೆ. ಪ್ರಕರಣದಲ್ಲಿ ಇಡಿ ಈ ಹಿಂದೆ ಮುಖ್ಯಮಂತ್ರಿಗಳ ಸಹಾಯಕ ಪಂಕಜ್ ಮಿಶ್ರಾ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು. ತನಿಖಾ ಸಂಸ್ಥೆಯು ಜುಲೈನಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿ ಶ್ರೀ ಮಿಶ್ರಾ … Continue reading BIG NEWS : ಅಕ್ರಮ ಗಣಿಗಾರಿಕೆ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂʻ ಹೇಮಂತ್ ಸೊರೇನ್ʼಗೆ ಇಡಿ ಸಮನ್ಸ್