BIG NEWS: ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು?

ಬೆಂಗಳೂರು: ಇಂದು ಹೈಕೋರ್ಟ್ ನಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಸಾಗರದ ಸಹಾಯಕ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಎಂಬುವರು ಸಾಗರ ಡಿವೈಎಸ್ಪಿ ವಿರುದ್ಧ ಬೆದರಿಕೆ ಆರೋಪ, ಶಾಸಕ ಬೇಳೂರು ಗೋಪಾಲಕೃಷ್ಣ ನನ್ನಿಂದ ಹಣ ಪೀಕಲು ಯತ್ನಿಸಿದ ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೇ ಶಾಸಕರು, ಡಿವೈಎಸ್ಪಿ ಹಾಗೆ ಮಾಡಿದ್ದಾರಾ.? ಹೇಳೋದು ಏನು.? ಹೈಕೋರ್ಟ್ ನಲ್ಲಿ ಏನಾಯ್ತು ಎನ್ನುವ ಬಗ್ಗೆ ಮುಂದೆ ಓದಿ. ಇಂದು ಹೈಕೋರ್ಟ್ ನಲ್ಲಿ ನಡೆದಿದ್ದೇನು? ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಸಹಾಯ ಇಂಜಿನಿಯರ್ ಆಗಿ, ಅಮಾನತುಗೊಂಡಿರುವಂತ ಶಾಂತಕುಮಾರ ಸ್ವಾಮಿ … Continue reading BIG NEWS: ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು?