BIGG NEWS: ಎಂಜಿನಿಯರ್‌ಗಳೇ ಹುಷಾರ್….‌ !ಬೆಂಗಳೂರಿನಲ್ಲಿ ಇನ್ಮುಂದೆ ಬೇಕಾಬಿಟ್ಟಿ ರಸ್ತೆ ಅಗೆದರೆ ಸಂಬಳಕ್ಕೆ ಬೀಳುತ್ತೆ ಕತ್ತರಿ

ಬೆಂಗಳೂರು: ನಗರದಲ್ಲಿ ಎಲ್ಲಿಂದರಲ್ಲಿ ರಸ್ತೆ ಅಗೆದಿದ್ದು, ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆ ಆಗಿದೆ. ಸೀದಾ ಹೋಗುವ ರಸ್ತೆಯಲ್ಲಿ ಇದೀಗ ಸುತ್ತಿ ಬಳಸಿ ಓಡಾಡುವಂತೆ ಆಗಿದೆ. BREAKING NEWS: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್;‌ ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಷನ್‌ ಇದೀಗ ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ. ನಗರದಲ್ಲಿ ಇನ್ಮುಂದೆ ಬೇಕಾಬಿಟ್ಟಿ ರಸ್ತೆ ಅಗೆದರೆ ಎಂಜಿನಿಯರ್‌ಗಳ ಸಂಬಳವನ್ನೇ ಕಟ್‌ ಮಾಡಲು ಬಿಬಿಎಂಪಿ ನಿರ್ಧರಿಸಿದೆ.ಹೌದು. ಅನುಮತಿ ಇಲ್ಲದೇ ರಸ್ತೆ ಅಗೆಯಲು ಅವಕಾಶ ಕೊಟ್ಟರೆ ವಾರ್ಡ್ ಎಂಜಿನಿಯರ್‌ಗಳ ಸಂಬಳ ಕಟ್ ಮಾಡುವುದಾಗಿ ಬಿಬಿಎಂಪಿ … Continue reading BIGG NEWS: ಎಂಜಿನಿಯರ್‌ಗಳೇ ಹುಷಾರ್….‌ !ಬೆಂಗಳೂರಿನಲ್ಲಿ ಇನ್ಮುಂದೆ ಬೇಕಾಬಿಟ್ಟಿ ರಸ್ತೆ ಅಗೆದರೆ ಸಂಬಳಕ್ಕೆ ಬೀಳುತ್ತೆ ಕತ್ತರಿ