Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ಸಿಜೆಐ ಖೇಹರ್, ಡ್ಯಾನ್ಸರ್ ಶೋಭನಾ ಚಂದ್ರಕುಮಾರ್ ಸೇರಿದಂತೆ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

27/05/2025 10:01 PM

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

27/05/2025 9:49 PM

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ 208 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ: ರಾಜ್ಯ ಸರ್ಕಾರ ಅಧಿಕೃತ ಆದೇಶ.!
KARNATAKA

BIG NEWS: ರಾಜ್ಯದ 208 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ: ರಾಜ್ಯ ಸರ್ಕಾರ ಅಧಿಕೃತ ಆದೇಶ.!

By kannadanewsnow0907/04/2025 6:30 PM

ಬೆಂಗಳೂರು: ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸೋದಕ್ಕೆ ಸರ್ಕಾರ ಅನುಮತಿ ನೀಡಿ ಆದೇಶಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.

2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.

ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿರುವ ಮತ್ತು ಅವಶ್ಯಕತೆ ಇರುವ ರಾಜ್ಯದ ಒಟ್ಟು 208 ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪುಸ್ತುತ ಇರುವ ಮಾಧ್ಯಮದ ಜೊತೆಗೆ 2025-26ನೇ ಸಾಲಿನಿಂದ ದ್ವಿಭಾಷಾ ಮಾಧ್ಯಮ(Bilingual) (ಆಂಗ್ಲ ಮಾಧ್ಯಮ) ತರಗತಿಗಳನ್ನು ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಅನುಮೋದನೆ ಕೋರಿರುತ್ತಾರೆ ಎಂದಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿನ ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪುಸ್ತುತ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.

BREAKING: ನಾಳೆ ಮಧ್ಯಾಹ್ನ 1.30ಕ್ಕೆ ಕರ್ನಾಟಕ ದ್ವಿತೀಯ PUC ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

BREAKING: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

27/05/2025 9:49 PM1 Min Read

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM1 Min Read

BREAKING: ಅಥಣಿಯಲ್ಲಿ ಘೋರ ದುರಂತ: ಎತ್ತಿನಗಾಡಿ ಮುಗುಚಿ ಬಿದ್ದು ಇಬ್ಬರು ಮಕ್ಕಳು, ಎತ್ತು ಸಾವು

27/05/2025 9:24 PM1 Min Read
Recent News

ಮಾಜಿ ಸಿಜೆಐ ಖೇಹರ್, ಡ್ಯಾನ್ಸರ್ ಶೋಭನಾ ಚಂದ್ರಕುಮಾರ್ ಸೇರಿದಂತೆ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

27/05/2025 10:01 PM

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

27/05/2025 9:49 PM

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM

BREAKING: ಅಥಣಿಯಲ್ಲಿ ಘೋರ ದುರಂತ: ಎತ್ತಿನಗಾಡಿ ಮುಗುಚಿ ಬಿದ್ದು ಇಬ್ಬರು ಮಕ್ಕಳು, ಎತ್ತು ಸಾವು

27/05/2025 9:24 PM
State News
KARNATAKA

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

By kannadanewsnow0927/05/2025 9:49 PM KARNATAKA 1 Min Read

ಮಂಗಳೂರು: ಜಿಲ್ಲೆಯ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಬಂಧಿಸಿದ್ದಾರೆ. ಮಂಗಳೂರಲ್ಲಿ…

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM

BREAKING: ಅಥಣಿಯಲ್ಲಿ ಘೋರ ದುರಂತ: ಎತ್ತಿನಗಾಡಿ ಮುಗುಚಿ ಬಿದ್ದು ಇಬ್ಬರು ಮಕ್ಕಳು, ಎತ್ತು ಸಾವು

27/05/2025 9:24 PM

ರಾಜ್ಯದಲ್ಲಿ ಶತಕ ತಲುಪಿದ ಕೊರೋನಾ: ಇಂದು 36 ಜನರಿಗೆ ಕೋವಿಡ್ ಪಾಸಿಟಿವ್ | Corona Case

27/05/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.