ನವದೆಹಲಿ: ರಾಷ್ಟ್ರೀಯ ನಾಯಕರ ಅಂತ್ಯಸಂಸ್ಕಾರಕ್ಕಾಗಿ ದೆಹಲಿಯಲ್ಲಿ ‘ರಾಷ್ಟ್ರೀಯ ಸ್ಮೃತಿ’ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ರಾಷ್ಟ್ರೀಯ ನಾಯಕರು ನಿಧನರಾದಂತ ಸಂದರ್ಭದಲ್ಲಿ ಒಂದೇ ಕಡೆಯಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗಿದೆ.
ಕಾಂಗ್ರೆಸ್ ನಾಯಕರು ರಾಷ್ಟ್ರೀಯ ನಾಯಕರ ಅಂತ್ಯ ಸಂಸ್ಕಾರಕ್ಕೆ ಒಂದು ಸ್ಥಳವನ್ನು ನಿಗದಿ ಪಡಿಸುವಂತೆ ಒತ್ತಾಯಿಸಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಷ್ಟ್ರೀಯ ನಾಯಕರ ಅಂತ್ಯಸಂಸ್ಕಾರಕ್ಕಾಗಿ ದೆಹಲಿಯ ರಾಷ್ಟ್ರೀಯ ಸ್ಮೃತಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ.
BREAKING NEWS- Modi Govt approves construction of Rashtriya Smriti for last rites of National leaders.
— News Arena India (@NewsArenaIndia) December 27, 2024
ಒಟ್ಟಾರೆಯಾಗಿ ರಾಷ್ಟ್ರೀಯ ನಾಯಕರ ಅಂತ್ಯಸಂಸ್ಕಾರಕ್ಕಾಗಿ ರಾಷ್ಟ್ರೀಯ ಸ್ಮೃತಿ ನಿರ್ಮಾಣಕ್ಕೆ ಮೋದಿ ಸರ್ಕಾರ ಅನುಮೋದನೆ ನೀಡಿದೆ.
ಮನಮೋಹನ್ ಸಿಂಗ್ ನಿಧನ ಹಿನ್ನಲೆ: ನಾಳೆ ‘ಕೇಂದ್ರ ಸರ್ಕಾರಿ ನೌಕರ’ರಿಗೆ ಅರ್ಧ ದಿನ ರಜೆ ಘೋಷಣೆ