ಉದ್ಯಮಿ ಸುನಿತಾ ತಿಮ್ಮೇಗೌಡ ಕುಟುಂಬದಿಂದ ತಿರುಪತಿಯಲ್ಲಿ ವಿಶೇಷ ದರ್ಶನ, ಆರತಿ

ಬೆಂಗಳೂರು: ವಿಶ್ವ ವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ತಮ್ಮ ಅನುಪಮ ಧಾರ್ಮಿಕ ಸೇವೆಗಳ ಮೂಲಕ ಚಿರಪರಿಚಿತರಾಗಿರುವ ಕರ್ನಾಟಕದ ಉದ್ಯಮಿ ಸುನಿತಾ ತಿಮ್ಮೇಗೌಡ ಅವರು ಬುಧವಾರ (ಜೂನ್ 25ರಂದು) ಕುಟುಂಬ ಸಮೇತರಾಗಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ದರ್ಶನ ಪಡೆದರು. ವೈಕುಂಠ ಏಕಾದಶಿ ಸಮಯದಲ್ಲಿ ತಿರುಪತಿ ದೇವಾಲಯಕ್ಕೆ ಅತ್ಯಾಕರ್ಷಕ ಹೂವಿನ ಅಲಂಕಾರ ಸೇವೆಯನ್ನು ನಡೆಸಿಕೊಡುವ ಮೂಲಕ ತಿಮ್ಮೇಗೌಡರ ಕುಟುಂಬವು ಪ್ರಸಿದ್ಧವಾಗಿದೆ. ವಿದೇಶಿ ಹೂವುಗಳನ್ನು ಬಳಸಿ ದೇವಾಲಯದ ಅಂದವನ್ನು ಹೆಚ್ಚಿಸುವ ಮೂಲಕ ಅವರು ತಿರುಪತಿ ದೇವಸ್ಥಾನದ ಭಕ್ತರಿಂದ ಮೆಚ್ಚುಗೆ ಗಳಿಸಿದ್ದಾರೆ. … Continue reading ಉದ್ಯಮಿ ಸುನಿತಾ ತಿಮ್ಮೇಗೌಡ ಕುಟುಂಬದಿಂದ ತಿರುಪತಿಯಲ್ಲಿ ವಿಶೇಷ ದರ್ಶನ, ಆರತಿ