BIG NEWS: ಇಂದಿನಿಂದಲೇ ಮಳೆಗಾಲ ಮುಗಿಯುವವರೆಗೆ ಕೊಡಗು ಜಿಲ್ಲೆಗೆ ಈ ವಾಹನಗಳ ಪ್ರವೇಶಕ್ಕೆ ನಿಷೇಧ – ಜಿಲ್ಲಾಡಳಿತ ಆದೇಶ

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ ( Heavy Rain ). ಅನೇಕ ರಸ್ತೆಗಳು ಜಲಾವೃತಗೊಂಡ ಪರಿಣಾಮ, ಕೆಲ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ. BREAKING NEWS: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ‘ಕೇದಾರನಾಥ ಯಾತ್ರೆ’ ಸ್ಥಗಿತ | Kedarnath Yatra 2022 suspended ಈ ಬಗ್ಗೆ ಜಿಲ್ಲಾಧಿಕಾರಿಗ ಆದೇಶ ಹೊರಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ … Continue reading BIG NEWS: ಇಂದಿನಿಂದಲೇ ಮಳೆಗಾಲ ಮುಗಿಯುವವರೆಗೆ ಕೊಡಗು ಜಿಲ್ಲೆಗೆ ಈ ವಾಹನಗಳ ಪ್ರವೇಶಕ್ಕೆ ನಿಷೇಧ – ಜಿಲ್ಲಾಡಳಿತ ಆದೇಶ