Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಾದ್ಯಂತ ಪ್ರತಿಭಟನೆ ; 35 ಮಂದಿ ಸಾವು

02/03/2026 6:05 PM

ಹಾರ್ಮುಜ್ ಜಲಸಂಧಿಯಲ್ಲಿ ಡಿಜಿಟಲ್ ಬ್ಲಾಕೌಟ್: ಉಪಗ್ರಹ ಚಿತ್ರಗಳಿಂದ ರಿವೀಲ್, ತೈಲ ನೌಕೆಗಳ ಸಂಚಾರ ಅಸ್ತವ್ಯಸ್ತ!

02/03/2026 6:02 PM

BREAKING : ಲೆಬನಾನ್’ನಿಂದ ಹೆಜ್ಬೊಲ್ಲಾದ ಮಿಲಿಟರಿ ಚಟುವಟಿಕೆ ಬ್ಯಾನ್, ಶಸ್ತ್ರಾಸ್ತ್ರ ಹಸ್ತಾಂತರಿಸುವಂತೆ ಸೂಚನೆ

02/03/2026 5:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪೌರಕಾರ್ಮಿಕರಿಗೆ ಈ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ರಾಜ್ಯದ ಪೌರಕಾರ್ಮಿಕರಿಗೆ ಈ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0903/12/2024 8:07 PM

ಬೆಂಗಳೂರು : “ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಶಿವಕುಮಾರ್ ಅವರು ಭೇಟಿ ಮಾಡಿ ಮಂಗಳವಾರ ಭರವಸೆ ನೀಡಿದರು.

“ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ. ಕಳೆದ ಸರ್ಕಾರದ ಅವಧಿಯಲ್ಲಿ ನೀವು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಲಾಗಿತ್ತು. ಆಗ ನಿಮ್ಮ ಜತೆ ಚರ್ಚೆ ಮಾಡಲಾಗಿತ್ತು. ಈಗಲೂ ನೀವು ಹೋರಾಟ ಮಾಡುತ್ತಿದ್ದೀರಿ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ವ್ಯವಸ್ಥೆ ಇವೆ. ಏನೇ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕು ಎಂದರು.

ಖಾಸಗಿಯವರ ಜತೆ ಗುತ್ತಿಗೆ ಆಧಾರದ ಮೇಲೆ ನೀವು ಕೆಲಸ ಮಾಡುತ್ತಿದ್ದೀರಿ. ನಿಮಗೆ ಎಲ್ಲಾ ರೀತಿಯಲ್ಲೂ ಸೂಕ್ತವಾಗುವಂತೆ ನೆರವು ನೀಡಬೇಕು. ಈ ವಿಚಾರವಾಗಿ ನಮ್ಮ ಸರ್ಕಾರ ಸಿಎಂಸಿ ಮಟ್ಟದಲ್ಲಿ ಕೆಲವು ಪರಿಹಾರ ತೆಗೆದುಕೊಂಡಿದೆ. ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲಾ ಗುಂಪುಗಳನ್ನು ಕರೆಸಿ ಚರ್ಚೆ ಮಾಡಿ ಕಾನೂನು ಚೌಕಟ್ಟಿನಲ್ಲಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರಿಹಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ನಮ್ಮ ಮೆಟ್ರೋ ರೈಲಿನಿಂದ ಮತ್ತೊಂದು ದಾಖಲೆ: ಅಕ್ಟೋಬರ್ ನಲ್ಲಿ 2.38 ಕೋಟಿ ಜನರು ಸಂಚಾರ

ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಅಂತ್ಯಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾರ್ಪಣೆ

Share. Facebook Twitter LinkedIn WhatsApp Email

Related Posts

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಿ: ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರ ಆಗ್ರಹ

02/03/2026 5:55 PM4 Mins Read

BIG NEWS: ರಾಜ್ಯಾಧ್ಯಂತ ಇ-ಸ್ವತ್ತು ತಂತ್ರಾಂಶದಡಿ 1,14,907 ಅರ್ಜಿಗಳನ್ನು ಅನುಮೋದನೆ

02/03/2026 5:25 PM2 Mins Read

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM1 Min Read
Recent News

BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಾದ್ಯಂತ ಪ್ರತಿಭಟನೆ ; 35 ಮಂದಿ ಸಾವು

02/03/2026 6:05 PM

ಹಾರ್ಮುಜ್ ಜಲಸಂಧಿಯಲ್ಲಿ ಡಿಜಿಟಲ್ ಬ್ಲಾಕೌಟ್: ಉಪಗ್ರಹ ಚಿತ್ರಗಳಿಂದ ರಿವೀಲ್, ತೈಲ ನೌಕೆಗಳ ಸಂಚಾರ ಅಸ್ತವ್ಯಸ್ತ!

02/03/2026 6:02 PM

BREAKING : ಲೆಬನಾನ್’ನಿಂದ ಹೆಜ್ಬೊಲ್ಲಾದ ಮಿಲಿಟರಿ ಚಟುವಟಿಕೆ ಬ್ಯಾನ್, ಶಸ್ತ್ರಾಸ್ತ್ರ ಹಸ್ತಾಂತರಿಸುವಂತೆ ಸೂಚನೆ

02/03/2026 5:59 PM

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಿ: ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರ ಆಗ್ರಹ

02/03/2026 5:55 PM
State News
KARNATAKA

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಿ: ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರ ಆಗ್ರಹ

By kannadanewsnow0902/03/2026 5:55 PM KARNATAKA 4 Mins Read

ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗದ ರೈತರ ಪಾಲಿಗೆ ಭೂಮಿ ಎಂಬುದು ಕೇವಲ ಆಸ್ತಿಯಲ್ಲ, ಅದು ಅವರ ಜೀವನದ ಅಸ್ತಿತ್ವ. ಆದರೆ…

BIG NEWS: ರಾಜ್ಯಾಧ್ಯಂತ ಇ-ಸ್ವತ್ತು ತಂತ್ರಾಂಶದಡಿ 1,14,907 ಅರ್ಜಿಗಳನ್ನು ಅನುಮೋದನೆ

02/03/2026 5:25 PM

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.