ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ರಾಷ್ಟ್ರೀಯ ಬಸವ ಪ್ರತಿಷ್ಠಾನ ಇಂದು ಹಮ್ಮಿಕೊಂಡಿದ್ದ ಸರ್ವಧರ್ಮ ಸಂಸತ್ 2022 ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿ, ಬದಲಾವಣೆ ತರಲು ಸಮಾನ ಅವಕಾಶಗಳನ್ನು ನೀಡಿದಾಗ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರು ಮೇಲೆ ಬರುತ್ತಾರೆ. ಆ ಅವಕಾಶವೇ ಇಲ್ಲದಿದ್ದರೆ, ತುಳಿತಕ್ಕೆ ಒಳಪಟ್ಟರೆ, ತಲೆಮಾರುಗಳು ಕಷ್ಟಪಡುವಂತಾದರೆ ಎಂದಿಗೂ ಆರೋಗ್ಯಕರ ಸಮಾಜವನ್ನು ಕಟ್ಟಲು ಸಾಧ್ಯವಿಲ್ಲ ಎಂದರು. … Continue reading ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ – ಸಿಎಂ ಬಸವರಾಜ ಬೊಮ್ಮಾಯಿ