ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ನೀಡಲು ಸಮಾನತೆ ಒಂದೇ ಆಧಾರವಲ್ಲ ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ನ್ಯಾಯಾಲಯಗಳು ಪರಿಹಾರ ನೀಡಲು ‘ಜಾಮೀನು ನಿಯಮ ಮತ್ತು ಜೈಲು ಅಪವಾದ’ ಎಂಬ ತತ್ವವನ್ನ ಪಾಲಿಸುತ್ತವೆಯಾದರೂ, ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡಲು ಸಮಾನತೆ ಮಾತ್ರ ಆಧಾರವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಕೊಲೆ ಪ್ರಕರಣದ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತು. ಸಹ-ಆರೋಪಿಗೆ ಜಾಮೀನು ನೀಡಲಾಗಿದ್ದರಿಂದ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು . ಆರೋಪಿಯನ್ನ ಬಂಧಿಸಲಾಗಿರುವ ಅಪರಾಧದ ಸಂದರ್ಭಗಳನ್ನ ಪರಿಗಣಿಸದೆ … Continue reading ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ನೀಡಲು ಸಮಾನತೆ ಒಂದೇ ಆಧಾರವಲ್ಲ ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed