ಬಿಜೆಪಿಯಿಂದ 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ‘ಅಸಮಾಧಾನ’ ಸ್ಫೋಟ: ‘ಬಂಡಾಯ’ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಶ್ವರಪ್ಪ ಚಿಂತನೆ

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಈ ಒಂದು ಪಟ್ಟಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತಿದ ಹಿನ್ನೆಲೆಯಲ್ಲಿ ಇದೀಗ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ದೇಶದ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ವಿಪಕ್ಷಗಳ ‘ಇಂಡಿಯಾ ಮೈತ್ರಿಕೂಟ’ದ ಬಗ್ಗೆ ತಿಳಿದಿಲ್ಲ : ಸಮೀಕ್ಷೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕೆಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು … Continue reading ಬಿಜೆಪಿಯಿಂದ 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ‘ಅಸಮಾಧಾನ’ ಸ್ಫೋಟ: ‘ಬಂಡಾಯ’ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಶ್ವರಪ್ಪ ಚಿಂತನೆ