ಮಂಗಳೂರು ಸ್ಪೋಟ : ಉಗ್ರರನ್ನು ಗುಂಡು ಹೊಡೆದು ಸಾಯಿಸಬೇಕು ; ಕೆ.ಎಸ್ ಈಶ್ವರಪ್ಪ ಗುಡುಗು

ಶಿವಮೊಗ್ಗ : ಮಂಗಳೂರು ಸ್ಪೋಟ ಘಟನೆ ಖಂಡನೀಯ, ಇಂತಹ ದುಷ್ಕೃತ್ಯಗಳನ್ನು ಎಸಗುವವರನ್ನು ಗುಂಡಿಟ್ಟು ಕೊಲ್ಲಬೇಕು, ಇಲ್ಲವೇ ನೇಣಿಗೆ ಹಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಂಗಳೂರಿನ ನಾಗುರಿಯಲ್ಲಿ ನಡೆದ ಸ್ಪೋಟ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು ಉಗ್ರ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗ ಶಾಂತ ಪ್ರಿಯ ಜಿಲ್ಲೆಯಾಗಿದೆ , ಇಲ್ಲಿದೆ ಬಂದು ಉಗ್ರ ಚಟುವಟಿಕೆ ನಡೆಸಿದರೆ ಅನುಮಾನ ಬರೋಲ್ಲ ಎಂದು … Continue reading ಮಂಗಳೂರು ಸ್ಪೋಟ : ಉಗ್ರರನ್ನು ಗುಂಡು ಹೊಡೆದು ಸಾಯಿಸಬೇಕು ; ಕೆ.ಎಸ್ ಈಶ್ವರಪ್ಪ ಗುಡುಗು