ಶಿರಾಳಕೊಪ್ಪ ಗೋಡೆ ಬರಹ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರಪ್ಪ ಆಗ್ರಹ

ಹುಬ್ಬಳ್ಳಿ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗೋಡೆ ಬರಹದ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದೀಗ ಈ ಕುರಿತು ಮಾಜಿ ಸಚಿವ ಈಶ್ವರಪ್ಪ ಮಾತನಾಡಿದ್ದು, ಗೋಡೆ ಬರೆಯುವವರು ಹೇಡಿಗಳು, ಪಿಎಫ್ ಐ ನವರು ಕತ್ತಲಿನಲ್ಲಿ ಬಂದು ಕೊಲೆ ಮಾಡುವ ಕೆಲಸ ಮಾಡುತ್ತಾರೆ. ಅವರು ಎದುರುಗಡೆ ಬಂದು ಹೋರಾಟ ಮಾಡುವುದಿಲ್ಲ, ದೇಶದಲ್ಲಿ ಹಿಂದೂತ್ವ ಅಳಿಸಬೇಕು ಎನ್ನುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಇಂತಹ ದೇಶದ್ರೋಹಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. … Continue reading ಶಿರಾಳಕೊಪ್ಪ ಗೋಡೆ ಬರಹ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರಪ್ಪ ಆಗ್ರಹ