ಸಾಗರದಲ್ಲಿ ‘KFD ಪ್ರಯೋಗಾಲಯ’ ಸ್ಥಾಪಿಸಿ, ಅಗತ್ಯ ಸಿಬ್ಬಂದಿಗಳ ನೇಮಿಸಿ: ಸರ್ಕಾರಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಪತ್ರ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕೋವಿಡ್ RTPCR ಪ್ರಯೋಗಾಲಯವನ್ನು ಕೆ ಎಫ್ ಡಿ ಪ್ರಯೋಗಲವನ್ನಾಗಿ ಪರಿವರ್ತಿಸಿ. ಕೆಎಫ್ ಡಿ ಪರೀಕ್ಷೆಗೆ ಅಗತ್ಯವಿರುವಂತ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆರೋಗ್ಯ ಇಲಾಖೆಯ ಆಯುಕ್ತರಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಕೋವಿಡ್ ಸಂದರ್ಭದಲ್ಲಿ ಸಾಗರದಲ್ಲಿ ಸುಸಜ್ಜಿತ ಆರ್ ಟಿ ಪಿ ಸಿ ಆರ್ ಪ್ರಯೋಗಾಲಯವನ್ನು ಸ್ಥಾಪಿಸಲಾಗಿತ್ತು. ಕೊರೋನಾ ಸಂದರ್ಭದಲ್ಲಿ ಈ ಪ್ರಯೋಗಾಲಯವು ಸಾರ್ವಜನಿಕರಿಗೆ ಆರೋಗ್ಯ … Continue reading ಸಾಗರದಲ್ಲಿ ‘KFD ಪ್ರಯೋಗಾಲಯ’ ಸ್ಥಾಪಿಸಿ, ಅಗತ್ಯ ಸಿಬ್ಬಂದಿಗಳ ನೇಮಿಸಿ: ಸರ್ಕಾರಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಪತ್ರ