BIGG NEWS : ರಾಜ್ಯದಲ್ಲಿ ‘ಅಂತರರಾಷ್ಟ್ರೀಯ ಮಾದರಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ’ ಸ್ಥಾಪನೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಚಿತ್ರದುರ್ಗ : ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಅಂತರ ರಾಷ್ಟ್ರೀಯ ಮಾದರಿಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಾದ ಸ್ಥಳ ನಿಗದಿ ಮಾಡಿ, ಶೀಘ್ರದಲ್ಲೇ ಮತ್ತೊಮ್ಮೆ ಕೇಂದ್ರ ಸರ್ಕಾರದೊಡನೆ ಚರ್ಚಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ನಿರ್ಗಮನ … Continue reading BIGG NEWS : ರಾಜ್ಯದಲ್ಲಿ ‘ಅಂತರರಾಷ್ಟ್ರೀಯ ಮಾದರಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ’ ಸ್ಥಾಪನೆ : ಗೃಹ ಸಚಿವ ಆರಗ ಜ್ಞಾನೇಂದ್ರ