BIGG NEWS: ಡಿ.ಕೆ ಶಿವಕುಮಾರ್‌ ಸ್ವಾಗತ ಮಾಡಿದ್ರೂ ನಾವು ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ; ಎಂ.ಟಿ.ಬಿ ನಾಗರಾಜ್‌ ಸ್ಪಷ್ಟನೆ

ದಾವಣಗೆರೆ: ಬಿಜೆಪಿ ಕೆಲ ಶಾಸಕರು ಕಾಂಗ್ರೆಸ್‌ ಗೆ ಹೋಗುತ್ತಿದ್ದಾರೆ ಎಂಬ ಹೇಳಿಕೆಗೆ ಸಚಿವ ಎಂ.ಟಿ.ಬಿ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸ್ವಾಗತ ಮಾಡಿದ್ರೂ ನಾವು ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.\ ಸಚಿವ ಶ್ರೀರಾಮುಲು ಭ್ರಷ್ಟಾಚಾರದಲ್ಲೂ ‘PHD’ ಮಾಡಿದ್ದಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ   ನಗರದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಮಾಡ್ತೇವೆ.125 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೆಲ್ಲರಿಗೂ ಟಿಕೆಟ್ ಸಿಗುತ್ತದೆ, ಇದರ ಬಗ್ಗೆ ಬೇರೆ … Continue reading BIGG NEWS: ಡಿ.ಕೆ ಶಿವಕುಮಾರ್‌ ಸ್ವಾಗತ ಮಾಡಿದ್ರೂ ನಾವು ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ; ಎಂ.ಟಿ.ಬಿ ನಾಗರಾಜ್‌ ಸ್ಪಷ್ಟನೆ