Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

14/05/2025 6:42 PM

ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಕ

14/05/2025 6:38 PM

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Evening Walking Benefits : ಸಂಜೆ ವಾಕಿಂಗ್ ಮಾಡಿದ್ರೆ, ಅನೇಕ ಪ್ರಯೋಜನ.. ಆ ಸಮಸ್ಯೆ ನಿವಾರಣೆ!
INDIA

Evening Walking Benefits : ಸಂಜೆ ವಾಕಿಂಗ್ ಮಾಡಿದ್ರೆ, ಅನೇಕ ಪ್ರಯೋಜನ.. ಆ ಸಮಸ್ಯೆ ನಿವಾರಣೆ!

By KannadaNewsNow08/05/2024 4:13 PM

ಕೆಎನ್‍ಎನ್ ಡಿಜಿಟಲ್ ಡೆಸ್ಕ್ : ವಾಕಿಂಗ್ ಎಂದರೆ ಬೆಳಗಿನ ನಡಿಗೆ ಎಂದು ಎಲ್ಲರೂ ಭಾವಿಸುತ್ತಾರೆ. ಆದ್ರೆ, ವಾಕಿಂಗ್ ಯಾವಾಗ ಬೇಕಾದ್ರೂ ಮಾಡಬಹುದು. ಸಂಜೆ ವಾಕಿಂಗ್ ಕೂಡ ಮಾಡಬಹುದು. ಈವ್ನಿಂಗ್ ವಾಕಿಂಗ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ಪ್ರತಿದಿನ ವಾಕಿಂಗ್ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಿಂದ ದೇಹ ಫಿಟ್ ಆಗುತ್ತದೆ.

ಬೆಳಗಿನ ವಾಕಿಂಗ್ ಮಾಡಲು ಸಾಧ್ಯವಾಗದವರು ಸಂಜೆ ವಾಕಿಂಗ್ ಮಾಡಬಹುದು. ಸಂಜೆಯ ನಡಿಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಂಜೆಯ ವಾಕಿಂಗ್ ತುಂಬಾ ಒಳ್ಳೆಯದು.

ಅದೇ ರಾತ್ರಿ ಊಟ ಮಾಡಿ ನಡೆದರೆ ಗ್ಯಾಸ್, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತವೆ. ಸಂಜೆ ವಾಕಿಂಗ್ ಮಾಡುವುದರಿಂದ ಒತ್ತಡ ಮತ್ತು ಆತಂಕವನ್ನ ಕಡಿಮೆ ಮಾಡಬಹುದು. ಮನಸ್ಸಿಗೆ ಉಲ್ಲಾಸ ನೀಡುವುದರ ಜೊತೆಗೆ ನೀವು ನಿರಾಳವಾಗಿರುತ್ತೀರಿ. ನಿದ್ರಾಹೀನತೆಯ ಸಮಸ್ಯೆಗಳೂ ಕಡಿಮೆಯಾಗುತ್ತವೆ.

ಸಂಜೆಯ ವಾಕಿಂಗ್ ಕೂಡ ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಬೆಳಗ್ಗೆ ಮಾಡಲಾಗದವರು ಸಂಜೆ ವಾಕಿಂಗ್ ಮಾಡಬಹುದು. ಸಂಜೆಯ ನಡಿಗೆಯು ಮನಸ್ಥಿತಿಯನ್ನ ಹೆಚ್ಚಿಸಲು ಸಹಾಯ ಮಾಡುತ್ತದೆ. ಅತಿಯಾಗಿ ತಿನ್ನುವ ಬಯಕೆ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ವೇಗವಾಗಿ ಕರಗುತ್ತದೆ.

ತೂಕ ಇಳಿಸಿಕೊಳ್ಳಲು ಬಯಸುವವರು ಸಂಜೆಯ ವಾಕ್ ಮತ್ತು ಉತ್ತಮ ಆಹಾರಕ್ರಮವನ್ನ ನಿರ್ವಹಿಸುವ ಮೂಲಕ ತೂಕವನ್ನ ತ್ವರಿತವಾಗಿ ಕಳೆದುಕೊಳ್ಳಬಹುದು. ಬಿಪಿ ಮತ್ತು ಮಧುಮೇಹ ನಿಯಂತ್ರಣದಲ್ಲಿದೆ. ಹೃದಯದ ಆರೋಗ್ಯವೂ ಸುಧಾರಿಸುತ್ತದೆ. ಹೃದಯಾಘಾತವನ್ನ ತಡೆಯುತ್ತದೆ.

 

ಅಮೆರಿಕದಲ್ಲಿ ವಾಸಿಸೋ ಭಾರತೀಯರು ಕೂಡ ‘ಮೋದಿ’ ಗೆಲ್ಲಬೇಕೆಂದು ಬಯಸ್ತಾರೆ : ವಲಸಿಗ ಗುಂಪಿನ ಮುಖ್ಯಸ್ಥ

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್: ಅಪಹರಣ ಪ್ರಕರಣದಲ್ಲಿ 7 ದಿನ ನ್ಯಾಯಾಂಗ ಬಂಧನ | HD Revanna

ಈ ಅವಧಿಯ ನಂತ್ರ ಈ ಖಾತೆಗಳನ್ನ ಮುಚ್ಚಲಾಗುವುದು : ಗ್ರಾಹಕರಿಗೆ ‘ಪಂಜಾಬ್ ನ್ಯಾಷನಲ್ ಬ್ಯಾಂಕ್’ ಎಚ್ಚರಿಕೆ

Evening Walking Benefits : ಸಂಜೆ ವಾಕಿಂಗ್ ಮಾಡಿದ್ರೆ Evening Walking Benefits: If you take a walk in the evening you will get rid of those problems. ಅನೇಕ ಪ್ರಯೋಜನ.. ಆ ಸಮಸ್ಯೆ ನಿವಾರಣೆ!
Share. Facebook Twitter LinkedIn WhatsApp Email

Related Posts

ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಕ

14/05/2025 6:38 PM1 Min Read

ಇನ್ಮುಂದೆ ವಿದೇಶಿ ಕಾನೂನು ಸಂಸ್ಥೆ, ವಕೀಲರು ಭಾರತದಲ್ಲಿ ವ್ಯಾಜ್ಯೇತರ ವಿಷಯ ಅಭ್ಯಾಸಕ್ಕೆ ಅವಕಾಶ: BCI

14/05/2025 6:19 PM1 Min Read

ಆಪರೇಷನ್ ಸಿಂಧೂರ್: ಪಾಕಿಸ್ತಾನ ವಿರುದ್ಧ ವಾಯು ಯುದ್ಧದಲ್ಲಿ ಭಾರತ ಗೆಲುವು- ತಜ್ಞರ ಅಭಿಪ್ರಾಯ

14/05/2025 6:11 PM2 Mins Read
Recent News

BIG NEWS: ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

14/05/2025 6:42 PM

ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಕ

14/05/2025 6:38 PM

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM
State News
KARNATAKA

BIG NEWS: ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0914/05/2025 6:42 PM KARNATAKA 1 Min Read

ಬೆಂಗಳೂರು: 108 ಆಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು,…

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.