ಪ್ರತಿಯೊಬ್ಬ ಭಯೋತ್ಪಾದಕನಿಗೆ ಈಗ ಮಹಿಳೆಯರ ಸಿಂಧೂರ ತೆಗೆದ ಬೆಲೆ ತಿಳಿದಿದೆ: ಪ್ರಧಾನಿ ಮೋದಿ | PM Modi

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ದೇಶದ ಸಶಸ್ತ್ರ ಪಡೆಗಳು ಮತ್ತು ಅವರ ಕ್ರಮವನ್ನು ಶ್ಲಾಘಿಸಿದರು. ಪ್ರತಿಯೊಬ್ಬ ಭಯೋತ್ಪಾದಕನಿಗೆ ಈಗ “ಮಹಿಳೆಯರ ಸಿಂಧೂರ ತೆಗೆದ ಬೆಲೆ ತಿಳಿಯುವ ಹಾಗೆ ಭಾರತೀಯ ಸೇನೆ ತೋರಿಸಿಕೊಟ್ಟಿದೆ ಎಂದು ಹೇಳಿದರು. ಪಾಕಿಸ್ತಾನದಿಂದ ನಾಲ್ಕು ದಿನಗಳ ಯುದ್ಧದ ನಂತರ ಕದನ ವಿರಾಮದ 3 ನೇ ದಿನದಂದು ಮಾತನಾಡಿದ ಪ್ರಧಾನಿ ಮೋದಿ, ಇಂತಹ ಆಪರೇಷನ್ ಸಿಂಧೂರ್ ಭಾರತದ ಭಯೋತ್ಪಾದನೆಯ ವಿರುದ್ಧದ ಯುದ್ಧದಲ್ಲಿ … Continue reading ಪ್ರತಿಯೊಬ್ಬ ಭಯೋತ್ಪಾದಕನಿಗೆ ಈಗ ಮಹಿಳೆಯರ ಸಿಂಧೂರ ತೆಗೆದ ಬೆಲೆ ತಿಳಿದಿದೆ: ಪ್ರಧಾನಿ ಮೋದಿ | PM Modi