ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರ ಅಧಿಕಾರ ಅವಧಿಯಲ್ಲಿ ಯಾವ ರೀತಿ ಈ ಪ್ರಕರಣ ನಡೆದಿತ್ತು ಎಂದು ಎಲ್ಲರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ … Continue reading ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್