SM Krishna Health Update: ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ, ಊಹಾಪೋಹಗಳಿಗೆ ಕಿವಿಗೊಬೇಡಿ – ಕುಟುಂಬಸ್ಥರ ಮನವಿ

ಬೆಂಗಳೂರು: ನಿನ್ನೆ ರಾತ್ರಿ ತೀವ್ರ ಜ್ವರದಿಂದಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ( Farmer CM SM Krishna ) ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡದಿಂದ ಎಸ್ ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆಸಿದೆ. ಈ ನಡುವೆ ಹಲವು ಸುಳ್ಳು ಸುದ್ದಿಗಳು ಅವರ ಆರೋಗ್ಯದ ಬಗ್ಗೆ ಹಬ್ಬಿವೆ. ಈ ಊಹಾಪೋಹಗಳಿಗೆ ಯಾರೂ ಕಿವಿಗೊಡದಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡಿತ್ತು. … Continue reading SM Krishna Health Update: ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ, ಊಹಾಪೋಹಗಳಿಗೆ ಕಿವಿಗೊಬೇಡಿ – ಕುಟುಂಬಸ್ಥರ ಮನವಿ