BREAKING NEWS : ‘ಕೈ’ ಮುಖಂಡ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ

ಚಿತ್ರದುರ್ಗ : ಕಾಂಗ್ರೆಸ್ ನಾಯಕ ಬಿ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಎಂಎಲ್ಸಿ ಪರಾಜಿತ ಅಭ್ಯರ್ಥಿ ಬಿ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಸದ್ಯ ಬಿ ಸೋಮಶೇಖರ್ ರನ್ನು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ಧರ್ಮಪುರ … Continue reading BREAKING NEWS : ‘ಕೈ’ ಮುಖಂಡ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ