ಸಚಿವ ಅಶ್ವತ್ಥನಾರಾಯಣ ವಿರುದ್ಧ ಸ್ಪೋಟಕ ಬಾಂಬ್ ಸಿಡಿಸಿದ ಮಾಜಿ MLC ರಮೇಶ್ ಬಾಬು: ನ್ಯಾಯಾಂಗ ತನಿಖೆಗೆ ಆಗ್ರಹ

ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ( Karnataka State Open University – KSOU ) ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ( Minister Ashwathnarayana ) ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಸಂವಹನ … Continue reading ಸಚಿವ ಅಶ್ವತ್ಥನಾರಾಯಣ ವಿರುದ್ಧ ಸ್ಪೋಟಕ ಬಾಂಬ್ ಸಿಡಿಸಿದ ಮಾಜಿ MLC ರಮೇಶ್ ಬಾಬು: ನ್ಯಾಯಾಂಗ ತನಿಖೆಗೆ ಆಗ್ರಹ