ಗ್ರಾಮೀಣ ಪ್ರದೇಶದಲ್ಲಿ ಶಾಖೆಗಳನ್ನು ವಿಸ್ತರಿಸಿ: ಬ್ಯಾಂಕ್‌ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಬೆಳೆಯುತ್ತಿರುವ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ಯಾಂಕ್‌ಗಳನ್ನು ಒತ್ತಾಯಿಸಿದ್ದಾರೆ. ಆಕ್ಸಿಸ್ ಬ್ಯಾಂಕ್‌ನ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕವು ದೇಶದಲ್ಲೇ ಎರಡನೇ ಅತಿ ಹೆಚ್ಚು ತೆರಿಗೆ ಕೊಡುಗೆಯನ್ನು ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದ ಗ್ರಾಮೀಣ ಪ್ರದೇಶಗಳೂ ಬೆಳೆಯುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಬ್ಯಾಂಕುಗಳು ಗಮನಹರಿಸಬೇಕು. ”ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಪೈಪೋಟಿ ನೋಡಿ ನನಗೆ ಖುಷಿಯಾಗಿದೆ. ಬ್ಯಾಂಕುಗಳ … Continue reading ಗ್ರಾಮೀಣ ಪ್ರದೇಶದಲ್ಲಿ ಶಾಖೆಗಳನ್ನು ವಿಸ್ತರಿಸಿ: ಬ್ಯಾಂಕ್‌ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌