‘ವಿಕಾಸ್ ಭಾರತ್ ಸಂಕಲ್ಪ ಯಾತ್ರೆ’ಯ ಉದ್ದೇಶ ವಿವರಿಸಿದ ಪ್ರಧಾನಿ, 12 ಲಕ್ಷ ಹೊಸ ಫಲಾನುಭವಿಗಳಿಗೆ ಉಚಿತ ಅನಿಲ ಸಂಪರ್ಕ

ನವದೆಹಲಿ : ರೈತರ ಸಂಕಷ್ಟಗಳನ್ನು ಕಡಿಮೆ ಮಾಡಲು ತಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಿದೆ ಮತ್ತು ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ 30,000 ಕೋಟಿ ರೂ.ಗಳನ್ನು ಅವರ ಖಾತೆಗಳಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ರೈತರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಿ ಹಿಂದಿನ ಸರ್ಕಾರಗಳನ್ನ ಗುರಿಯಾಗಿಸಿಕೊಂಡರು. ಹಿಂದಿನ ಸರ್ಕಾರಗಳಲ್ಲಿ, ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಸಂಕುಚಿತ ದೃಷ್ಟಿಕೋನದಿಂದ ನೋಡಲಾಗುತ್ತಿತ್ತು ಎಂದು ಪ್ರಧಾನಿ ಹೇಳಿದರು. ಎರಡು ಕೋಟಿಗೂ ಹೆಚ್ಚು ಜನರ ಆರೋಗ್ಯ ತಪಾಸಣೆ.! ವಿಡಿಯೋ ಕಾನ್ಫರೆನ್ಸಿಂಗ್ … Continue reading ‘ವಿಕಾಸ್ ಭಾರತ್ ಸಂಕಲ್ಪ ಯಾತ್ರೆ’ಯ ಉದ್ದೇಶ ವಿವರಿಸಿದ ಪ್ರಧಾನಿ, 12 ಲಕ್ಷ ಹೊಸ ಫಲಾನುಭವಿಗಳಿಗೆ ಉಚಿತ ಅನಿಲ ಸಂಪರ್ಕ