ಬೆಂಗಳೂರಲ್ಲಿ ‘ರೌಡಿ ಶೀಟರ್ ಬಿಕ್ಲು ಶಿವ ಕೊಲೆ’ ಪ್ರಕರಣಕ್ಕೆ ಸ್ಪೋಟಕ ತಿರುವು
ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಬಿಕ್ಲು ಶಿವು ತಾಯಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಅವರ … Continue reading ಬೆಂಗಳೂರಲ್ಲಿ ‘ರೌಡಿ ಶೀಟರ್ ಬಿಕ್ಲು ಶಿವ ಕೊಲೆ’ ಪ್ರಕರಣಕ್ಕೆ ಸ್ಪೋಟಕ ತಿರುವು
Copy and paste this URL into your WordPress site to embed
Copy and paste this code into your site to embed