ವಿವಾದಾತ್ಮಕ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ರಾಜ್ಯ ಹೈಕೋರ್ಟ್ ‘ನ್ಯಾ.ವಿ. ಶ್ರೀಶಾನಂದ’

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ತಮ್ಮ ನ್ಯಾಯಾಲಯದ ವಿಚಾರಣೆಯ ಎರಡು ವೀಡಿಯೊ ತುಣುಕುಗಳು ವಿವಾದಕ್ಕೆ ಕಾರಣವಾಗಿದ್ದು, ಸಧ್ಯ ಅವರು ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ಶ್ರೀಶಾನಂದ ಅವರು ಇಂದು ಮಧ್ಯಾಹ್ನ 2:30 ಕ್ಕೆ ಬೆಂಗಳೂರಿನ ವಕೀಲರ ಸಂಘದ ಸದಸ್ಯರು ಮತ್ತು ವಕೀಲರ ಹಿರಿಯ ಸದಸ್ಯರನ್ನ ತಮ್ಮ ನ್ಯಾಯಾಲಯಕ್ಕೆ ಕರೆಸಿಕೊಂಡು ಅಹಿತಕರ ಕಾಮೆಂಟ್’ಗಳಿಗೆ ವಿಷಾದ ವ್ಯಕ್ತಪಡಿಸುವ ಟಿಪ್ಪಣಿಯನ್ನು ಓದಿದರು. “ಆ ಹೇಳಿಕೆಗಳನ್ನ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ ಮತ್ತು ಯಾವುದೇ ನಿರ್ದಿಷ್ಟ ಸಮುದಾಯವನ್ನು ಅಥವಾ ಬಾರ್ನ ಯಾವುದೇ … Continue reading ವಿವಾದಾತ್ಮಕ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ರಾಜ್ಯ ಹೈಕೋರ್ಟ್ ‘ನ್ಯಾ.ವಿ. ಶ್ರೀಶಾನಂದ’