ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಮಾನ್ಯತಾ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ಗಳ ಮಾನ್ಯತಾ ಅವಧಿಯು ದಿನಾಂಕ: 31.12.2025 ಕ್ಕೆ ಕೊನೆಗೊಳ್ಳಲಿದ್ದು, 2026 ಮತ್ತು 2027ನೇ ಸಾಲಿನ ಮಾನ್ಯತೆ ಪಡೆದ ಪತ್ರಕರ್ತರ ಸ್ಮಾರ್ಟ್ ಕಾರ್ಡ್ಗಳನ್ನು ಜರೂರಾಗಿ ಮುದ್ರಿಸಿ ನೀಡುವಂತೆ ಕೋರಿರುತ್ತಾರೆ. ಮಾನ್ಯತೆ ಪಡೆದ ಪತ್ರಕರ್ತರ ಬಸ್ ಪಾಸುಗಳನ್ನು ಮುದ್ರಿಸಲು ಕಾಲಾವಕಾಶದ ಅವಶ್ಯಕತೆ … Continue reading ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed