BIGG NEWS: ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ಬೆಂಗಳೂರು: ನಗರದಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. BIG NEWS: ‘2023ರ ವಿ.ಚುನಾವಣೆ’ಗೆ ‘ಕಾಂಗ್ರೆಸ್ ಪಕ್ಷ’ದ ಪಟ್ಟಿ ಬಹುತೇಕ ಫೈನಲ್: ಹೀಗಿದೆ ‘ಸಂಭಾವ್ಯ ಅಭ್ಯರ್ಥಿ’ಗಳ ಪಟ್ಟಿ | Karnataka Congress ಈ ಬಗ್ಗೆ ಈಶಾನ್ಯ ವಿಭಾಗ ಪೊಲೀಸರು ಪ್ರತಿಕ್ರಿಯೆ ನೀಡಿ, ಸುಲಿಗೆ ಸಂಬಂಧ ಡಿಸೆಂಬರ್ 8ರಂದು ಸಂತ್ರಸ್ತರು ಟ್ವೀಟರ್ ಮೂಲಕ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. 1000 ಹಣವನ್ನು ಸಂತ್ರಸ್ಥರಿಂದ ಕ್ಯೂ ಆರ್ ಕೋಡ್ ಮೂಲಕ … Continue reading BIGG NEWS: ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು