Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

02/08/2025 7:31 AM

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.!

02/08/2025 7:27 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ `CT, MRI’ ಸ್ಕ್ಯಾನ್.!

02/08/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Check: ಅಂಗನವಾಡಿ ಉದ್ಯೋಗಕ್ಕೆ ‘ಉರ್ದು’ ಕಡ್ಡಾಯವೇ.?: ಇಲ್ಲಿದೆ ಅಸಲಿ ಸತ್ಯ
KARNATAKA

Fact Check: ಅಂಗನವಾಡಿ ಉದ್ಯೋಗಕ್ಕೆ ‘ಉರ್ದು’ ಕಡ್ಡಾಯವೇ.?: ಇಲ್ಲಿದೆ ಅಸಲಿ ಸತ್ಯ

By kannadanewsnow5725/09/2024 9:54 AM

ಬೆಂಗಳೂರು : ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಮುಸ್ಲಿಂರು ಹೆಚ್ಚಿರುವ ಪ್ರದೇಶಗಳಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯ ಎಂಬ ಸುದ್ದಿಯ ಅಸಲಿಯತ್ತು ಇಲ್ಲಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು, ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳಿಸಿದ್ದಲ್ಲಿ ವಯೋಹಿರಿತನವನ್ನು ಪರಿಗಣಿಸಬೇಕು. ವಯಸ್ಸು ಸಮಾನವಾಗಿದ್ದಲ್ಲಿ ವಿಧವೆಯರನ್ನು ಪರಿಗಣಿಸಬೇಕು ಎಂದು ಸರ್ಕಾರದ ಅದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.L.C. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಪರಿಗಣಿಸತಕ್ಕದ್ದು. ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು

ಆ) ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಠ ಹಾಗೂ ಕನಿಷ್ಠ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.

ಇ) ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ /ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.

VI ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ :-

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು, ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳಿಸಿದ್ದಲ್ಲಿ ವಯೋಹಿರಿತನವನ್ನು ಪರಿಗಣಿಸಬೇಕು. ವಯಸ್ಸು ಸಮಾನವಾಗಿದ್ದಲ್ಲಿ ವಿಧವೆಯರನ್ನು ಪರಿಗಣಿಸಬೇಕು.

Viu ಅಂಗನವಾಡಿ ಕೇಂದ್ರಗಳ ವ್ಯಾಪ್ತಿ ಗುರುತಿಸುವಿಕೆ:

1. ಒಂದು ಗ್ರಾಮದಲ್ಲಿ ಈಗಾಗಲೇ ಅಂಗನವಾಡಿ ಕೇಂದ್ರವಿದ್ದು ಪುನಃ ಬೇಡಿಕೆಗೆ ಅನುಸಾರವಾಗಿ ಹೊಸ ಕೇಂದ್ರವನ್ನು ಪ್ರಾರಂಭಿಸುತ್ತಿದ್ದಲ್ಲಿ ಹೊಸ ಕೇಂದ್ರ ಪ್ರಾರಂಭಿಸುವ ಪ್ರದೇಶದ (ವ್ಯಾಪ್ತಿಯ) ಜನಸಂಖ್ಯೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಜನಸಂಖ್ಯೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಸದರಿ ವರ್ಗದವರಿಗೆ ಕಾರ್ಯಕರ್ತೆ/ಸಹಾಯಕಿ ಹುದ್ದೆಯನ್ನು ನಿಗದಿಪಡಿಸಿ ಪ್ರಕಟಣೆ ಹೊರಡಿಸಿ ಸದರಿ ಗ್ರಾಮ/ನಗರ ಪ್ರದೇಶದಲ್ಲಿ ಕಂದಾಯ ವಾರ್ಡ್‌ನಿಂದ ಅರ್ಜಿಗಳನ್ನು ಆಹ್ವಾನಿಸಿ ಆ ವರ್ಗದವರನ್ನೇ ಆಯ್ಕೆ ಮಾಡುವುದು.

Fact Check: Is 'Urdu' mandatory for Anganwadi jobs?: Here's the real truth Fact Check: ಅಂಗನವಾಡಿ ಉದ್ಯೋಗಕ್ಕೆ 'ಉರ್ದು' ಕಡ್ಡಾಯವೇ.?: ಇಲ್ಲಿದೆ ಅಸಲಿ ಸತ್ಯ
Share. Facebook Twitter LinkedIn WhatsApp Email

Related Posts

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

02/08/2025 7:31 AM1 Min Read

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.!

02/08/2025 7:27 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ `CT, MRI’ ಸ್ಕ್ಯಾನ್.!

02/08/2025 7:19 AM1 Min Read
Recent News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

02/08/2025 7:31 AM

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.!

02/08/2025 7:27 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ `CT, MRI’ ಸ್ಕ್ಯಾನ್.!

02/08/2025 7:19 AM

ದ್ವೇಷದ ಅಪರಾಧಗಳ ಸರಣಿ: ಐರ್ಲೆಂಡ್ ನಾಗರಿಕರಿಗೆ ಭಾರತ ಎಚ್ಚರಿಕೆ

02/08/2025 7:17 AM
State News
KARNATAKA

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

By kannadanewsnow5702/08/2025 7:31 AM KARNATAKA 1 Min Read

ಮಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ವಂಚನೆ ಮಾಡಲಾಗಿದ್ದು, ವ್ಯಕ್ತಿಯೊಬ್ಬರು ಲಿಂಕ್ ಕ್ಲಿಕ್ ಮಾಡಿ…

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.!

02/08/2025 7:27 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ `CT, MRI’ ಸ್ಕ್ಯಾನ್.!

02/08/2025 7:19 AM

ಬೆಂಗಳೂರಿನಲ್ಲಿ `ಕ್ಯಾಂಟಮ್ ಮಿಷನ್’ ಸ್ಥಾಪನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : CM ಸಿದ್ದರಾಮಯ್ಯ

02/08/2025 7:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.