Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

17/01/2026 6:50 PM

BREAKING : ಜೆಇಇ ಮುಖ್ಯ ಪರೀಕ್ಷೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡ್ಕೊಳ್ಳಿ |JEE Main 2026 Admit Card Out

17/01/2026 6:37 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

17/01/2026 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯುತ್ ಕದ್ದ ಕಾರ್ಖಾನೆ ಮಾಲೀಕನಿಗೆ 18.02 ಲಕ್ಷ ದಂಡ, 3 ತಿಂಗಳು ಸಾದಾ ಶಿಕ್ಷೆ
KARNATAKA

ವಿದ್ಯುತ್ ಕದ್ದ ಕಾರ್ಖಾನೆ ಮಾಲೀಕನಿಗೆ 18.02 ಲಕ್ಷ ದಂಡ, 3 ತಿಂಗಳು ಸಾದಾ ಶಿಕ್ಷೆ

By kannadanewsnow0928/01/2025 7:08 PM

ಬಳ್ಳಾರಿ : ಏಳುಬೆಂಚಿಯ ಆರ್‌ಒ ಪ್ಲಾಂಟ್ ನ ಪೂರ್ಣಿಮ ಎಂಟರ್ ಪ್ರೈಸಸ್ ‌ನ ಮಾಲೀಕರಾದ ಅಮರೇಶ್ವರ ಶಾಸ್ತ್ರಿ ಇವರಿಗೆ ಮಂಜೂರಾದ ಹಾಲಿ ವಿದ್ಯುತ್ ಮಾಪಕವನ್ನು ಬೈಪಾಸ್ ಮಾಡಿಕೊಂಡು ಅನಧಿಕೃತವಾಗಿ ತಮ್ಮ ಇಂಡಸ್ಟ್ರಿಯ ವಿದ್ಯುತ್ ಉಪಕರಣಗಳಿಗೆ ಕಳ್ಳತನದಿಂದ ವಿದ್ಯುತ್ ಉಪಯೋಗಿಸಿ ಅನಧೀಕೃತ ಲಾಭ ಪಡೆದು ಜೆಸ್ಕಾಂ ಕಂಪನಿಗೆ ಹಾನಿ ಮಾಡಿರುವುದರಿಂದ ರೂ.18,02,951/- ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿ ಇಲ್ಲಿನ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಅವರು ಆದೇಶಿಸಿದ್ದಾರೆ.

2022ರ ಆ.18 ರಂದು ಬೆಳಿಗ್ಗೆ 10.39 ಗಂಟೆಗೆ ಜೆಸ್ಕಾಂ ಜಾಗೃತ ದಳದ ಎಇ ಕೆ.ಗಾದಿಲಿಂಗಪ್ಪ ತಮ್ಮ ಸಿಬ್ಬಂದಿಯವರೊಂದಿಗೆ ವಿವಿಧೆಡೆ ವಿದ್ಯುತ್ ಕಳ್ಳತನ ಪ್ರಕರಣ ಪತ್ತೆಗಾಗಿ ಹೋದಾಗ ಕಂಡುಬAದಿದ್ದು, ಇವರ ಮೇಲೆ ಕ್ರಮ ಕೈಗೊಳ್ಳಲು ಮುದ್ದೆ ಮಾಲುನೊಂದಿಗೆ ಜೆಸ್ಕಾಂ ಇಲಾಖೆಯವರು ಲಿಖಿತ ದೂರು ನೀಡಿದ್ದರು.

ಪ್ರಕರಣದ ಸಾಕ್ಷಿದಾರರ ವಿಚಾರಣೆಯಿಂದ ಹಾಗೂ ತನಿಖೆಯಿಂದ ಆರೋಪಿತರ ವಿರುದ್ಧ ಆರೋಪ ಸಾಬಿತಾಗಿದ್ದರಿಂದ ಕಲಂ: 135(1) ವಿದ್ಯುತ್ ಅಧಿನಿಯಮ 2003 ರ ರೀತ್ಯ ನ್ಯಾಯಾಲಯಕ್ಕೆ ಈ ದೋಷಾರೋಪಣ ಪತ್ರ ಸಲ್ಲಿಸಿಕೊಂಡಿರುತ್ತದೆ.

ಪ್ರಕರಣದಲ್ಲಿ ಸಾಕ್ಷ್ಯ ವಿಚಾರಣೆಯಾದ ನಂತರ ಆರೋಪ ಸಾಬೀತಾಗಿದ್ದರಿಂದ ನ್ಯಾಯಾಲಯವು ಆರೋಪಿ ಅಮರೇಶ್ವರ ಶಾಸ್ತ್ರಿ ಗೆ ಜ.20 ರಂದು ತೀರ್ಪು ನೀಡಿದೆ.

ತನಿಖಾಧಿಕಾರಿ ಆರ್.ಗಾಯತ್ರಿ ಪಿ.ಐ., ಜೆಸ್ಕಾಂ ಜಾಗೃತದಳರವರು ದೋಷಾರೋಪಣ ಪತ್ರ ಸಲ್ಲಿಸಿದ್ದರು. ಬಿ.ಜೆ.ರೆಹಮಾನ್, ಪಿ.ಸಿ. ಸಾಕ್ಷಿಗಳ ವಿಚಾರಣೆ ಕಾಲಕ್ಕೆ ಸಹಕರಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಶೇಖರಪ್ಪ ಅಭಿಯೋಜನೆ ಪರವಾಗಿ ವಾದ ಮಂಡಿಸಿದ್ದರು.

ದೇಶದಲ್ಲೇ ಮೊದಲ ಬಾರಿಗೆ ‘ಗ್ರಾಮೀಣ ಪತ್ರಕರ್ತ’ರಿಗೆ ‘ಉಚಿತ ಬಸ್ ಪಾಸ್’ ಸೌಲಭ್ಯ: ಅರ್ಜಿ ಆಹ್ವಾನ

ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟವೇ? ಜಸ್ಟ್ ಹೀಗೆ ಮಾಡಿ, ನಿರ್ಮೂಲನೆ ಗ್ಯಾರಂಟಿ!

Share. Facebook Twitter LinkedIn WhatsApp Email

Related Posts

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

17/01/2026 6:50 PM2 Mins Read

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

17/01/2026 6:31 PM2 Mins Read

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಮಾಡಿಕೊಳ್ಳಿ, ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತಂತೆ

17/01/2026 6:24 PM2 Mins Read
Recent News

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

17/01/2026 6:50 PM

BREAKING : ಜೆಇಇ ಮುಖ್ಯ ಪರೀಕ್ಷೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡ್ಕೊಳ್ಳಿ |JEE Main 2026 Admit Card Out

17/01/2026 6:37 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

17/01/2026 6:31 PM

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಮಾಡಿಕೊಳ್ಳಿ, ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತಂತೆ

17/01/2026 6:24 PM
State News
KARNATAKA

ಬಿಎಂಟಿಸಿ ಬಸ್ಸಲ್ಲಿ 6 ರೂಪಾಯಿಯ ಬದಲು ರೂ.62,316 ಪೋನ್ ಪೇ ಮಾಡಿದ ಪ್ರಯಾಣಿಕ: ಮುಂದೆ ಆಗಿದ್ದೇನು ಗೊತ್ತಾ?

By kannadanewsnow0917/01/2026 6:50 PM KARNATAKA 2 Mins Read

ಬೆಂಗಳೂರು: ಜನವರಿ.14, 2026ರಂದು ಬಿಎಂಟಿಸಿ ಬಸ್ ಮಾರ್ಗ 375D/18ರಲ್ಲಿ ಅಪರೂಪದ ಘಟನೆ ನಡೆದಿದೆ. ರಾತ್ರಿ ತಂಗುವ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ…

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

17/01/2026 6:31 PM

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಮಾಡಿಕೊಳ್ಳಿ, ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತಂತೆ

17/01/2026 6:24 PM

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ

17/01/2026 6:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.