BIGG NEWS : ಅಪ್ಪುಕನಸಿನ ಗಂಧದಗುಡಿ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ : ಫಸ್ಟ್ ಡೇ ಫಸ್ಟ್ ಶೋಗೆ ಭರ್ಜರಿ ರೆಸ್ಪಾನ್ಸ್ | Gandhada Gudi

ಬೆಂಗಳೂರು: ಪುನೀತ್‌ ರಾಜ್‌ ಕುಮಾರ್ ಕೊನೆಯ ಚಿತ್ರ ಗಂದಧಗುಡಿ ಬೆಳ್ಳಿತೆರೆಯಲ್ಲಿ ರಾರಾಜಿಸಿದೆ. ಗಂಧದಗುಡಿ ಚಿತ್ರ ಇಂದು ಆಫಿಷಿಯಲ್ ತೆರೆಕಂಡಿದೆ. BIGG NEWS : ನ. 20 ರಂದು ಬಳ್ಳಾರಿಯಲ್ಲಿ ಬೃಹತ್‌ ಎಸ್‌ಟಿ ಸಮಾವೇಶ : ಸಚಿವ ಬಿ. ಶ್ರೀರಾಮುಲು | ST Convention in Bellary `ಪರಮಾತ್ಮ’ನ ಕನಸಿನ ಕೂಸು ಬೆಳ್ಳಿ ತೆರೆಗೆ ಬಂದಿದೆ. ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದrಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ. ಥಿಯೇಟರ್ … Continue reading BIGG NEWS : ಅಪ್ಪುಕನಸಿನ ಗಂಧದಗುಡಿ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ : ಫಸ್ಟ್ ಡೇ ಫಸ್ಟ್ ಶೋಗೆ ಭರ್ಜರಿ ರೆಸ್ಪಾನ್ಸ್ | Gandhada Gudi