BREAKING: ರೈತ ಹೋರಾಟಗಾರ್ತಿ ‘ಜಯಶ್ರೀ ಗುರನ್ನವರ’ ಇನ್ನಿಲ್ಲ

ಖಾನಾಪುರ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ರೈತ ಹೋರಾಟಗಾರ್ತಿ ಎಂದೇ ಗುರ್ತಿಸಿಕೊಂಡಿದ್ದ ಜಯಶ್ರೀ ಗುರನ್ನವರ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಮೂಲಕ ರೈತ ಹೋರಾಟಗಾರ್ತಿ ‘ಜಯಶ್ರೀ ಗುರನ್ನವರ’ ಇನ್ನಿಲ್ಲವಾಗಿದ್ದಾರೆ. ಖಾನಾಪುರ ತಾಲೂಕಿನ ತೋಲಗಿ ಗ್ರಾಮದ ರೈತ ಹೋರಾಟಗಾರ್ತಿ, ರೈತರ, ದೀನ ದಲಿತರ ಹಾಗೂ ಬಡವರ ಪರವಾಗಿ ನಿರಂತರ ಹೋರಾಟ ಮಾಡಿರುವ ಜಯಶ್ರೀ ಗುರನ್ನವರ ಅವರು, ಅನಾರೋಗ್ಯಕ್ಕೆ ತುತ್ತಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ತುಂಬಾ … Continue reading BREAKING: ರೈತ ಹೋರಾಟಗಾರ್ತಿ ‘ಜಯಶ್ರೀ ಗುರನ್ನವರ’ ಇನ್ನಿಲ್ಲ