BIGG NEWS : ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣ ಸಂಕಟ : ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು ; ರಾಜ್ಯದಲ್ಲಿ ಇಂದು ‘ರಾಷ್ಟ್ರೀಯ ಹೆದ್ದಾರಿ’ ಬಂದ್

ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು  ಕಬ್ಬು ಬೆಳೆಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಇಂದು  ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ರಸ್ತೆ ತಡೆ ಚಳವಳಿಯನ್ನು ನಡೆಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರು, ಪ್ರಯಾಣಿಕರು ರಸ್ತೆ ತಡೆ ಚಳವಳಿ ಸಮಯದಲ್ಲಿ ಸಹಕಾರ ನೀಡಬೇಕು” ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ. … Continue reading BIGG NEWS : ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣ ಸಂಕಟ : ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು ; ರಾಜ್ಯದಲ್ಲಿ ಇಂದು ‘ರಾಷ್ಟ್ರೀಯ ಹೆದ್ದಾರಿ’ ಬಂದ್