BREAKING NEWS : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ :ಅ. 5 ರಂದು ರಾಜ್ಯ ‘ಹೆದ್ದಾರಿ ಬಂದ್’ ಗೆ ರೈತ ಸಂಘಟನೆ ಕರೆ |Farmers Protest

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸರಾ ಹಬ್ಬದ ದಿನ (ಅ. 5 ರಂದು) ಹೆದ್ದಾರಿ ಬಂದ್​ಗೆ ರೈತ ಸಂಘಟನೆ ಕರೆ ನೀಡಿದೆ. ಮಂಡ್ಯ, ಮದ್ದೂರು, ಕೆ.ಆರ್​.ಪೇಟೆ, ಮಳವಳ್ಳಿ, ಶ್ರೀರಂಗಪಟ್ಟಣ, ಮೈಸೂರಿನ ಇಲವಾಲ, ಟಿ.ನರಸೀಪುರ, ನಂಜನಗೂಡು, ಹುಣಸೂರಿನಲ್ಲಿ ಬೃಹತ್ ಪ್ರತಿಭಟನೆಗೆ ರೈತ ಸಂಘಟನೆ ಕರೆ ನೀಡಿದೆ. ಟ್ರ್ಯಾಕ್ಟರ್, ಎತ್ತಿನಗಾಡಿಗಳ ಮೂಲಕ ಹೆದ್ದಾರಿ ತಡೆಯಲಾಗುವುದು. ರಾಜ್ಯ ಸರ್ಕಾರ ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸಬೇಕು, ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಮನವಿ ಮಾಡಿದ್ದೆವು. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ … Continue reading BREAKING NEWS : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ :ಅ. 5 ರಂದು ರಾಜ್ಯ ‘ಹೆದ್ದಾರಿ ಬಂದ್’ ಗೆ ರೈತ ಸಂಘಟನೆ ಕರೆ |Farmers Protest