Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಜ್ವಲ ಫಲಾನುಭವಿಗಳಿಗೆ ಬಿಗ್ ಶಾಕ್: ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ!

SHOCKING : ಅತ್ತೆಯನ್ನೇ ಮದುವೆಯಾದ ಅಳಿಯ : ವಿವಾಹದ ವಿಡಿಯೋ ವೈರಲ್ | WATCH VIDEO

​ರೈಲ್ವೆ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯಲ್ಲಿ ಕ್ರಾಂತಿ: ಇನ್ನು ಮುಂದೆ AI ಮೂಲಕವೇ ‘ವೇಟಿಂಗ್ ಲಿಸ್ಟ್’ ಭವಿಷ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಕಿಚ್ಚು: ಪೊಲೀಸರು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ
KARNATAKA

BREAKING: ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಕಿಚ್ಚು: ಪೊಲೀಸರು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸರು, ಪೊಲೀಸ್ ವಾಹನಗಳು, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ ನಿರತರ ರೈತರು ಕಲ್ಲು ತೂರಾಟ ನಡೆಸಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.

ಇನ್ನೂ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರು, ಪೊಲೀಸ್ ವಾಹನಗಳು ಹಾಗೂ ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಉದ್ರಿಕ್ತ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಜೊತೆಗೆ ಕಲ್ಲು ತೂರಾಟ ನಡೆಸಿದಂತ ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಸಿಎಂ ಸಿದ್ಧರಾಮಯ್ಯ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ: HDK

Share. Facebook Twitter LinkedIn WhatsApp Email

Related Posts

ಗ್ರಾಹಕರ ಗಮನಕ್ಕೆ: ನಾಳೆಯಿಂದ 20 ಪಟ್ಟಣಗಳಲ್ಲಿ `ಬೆಸ್ಕಾಂ ಆನ್‌ ಲೈನ್ ಸೇವೆಗಳು’ ತಾತ್ಕಾಲಿಕ ಸ್ಥಗಿತ.!

1 Min Read

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

1 Min Read

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

2 Mins Read
Recent News

ಉಜ್ವಲ ಫಲಾನುಭವಿಗಳಿಗೆ ಬಿಗ್ ಶಾಕ್: ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ!

SHOCKING : ಅತ್ತೆಯನ್ನೇ ಮದುವೆಯಾದ ಅಳಿಯ : ವಿವಾಹದ ವಿಡಿಯೋ ವೈರಲ್ | WATCH VIDEO

​ರೈಲ್ವೆ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯಲ್ಲಿ ಕ್ರಾಂತಿ: ಇನ್ನು ಮುಂದೆ AI ಮೂಲಕವೇ ‘ವೇಟಿಂಗ್ ಲಿಸ್ಟ್’ ಭವಿಷ್ಯ!

​ಒಮಾನ್ ಸಮುದ್ರದಲ್ಲಿ ಟ್ಯಾಂಕರ್ ಮೇಲೆ ದಾಳಿ: ಅಮೆರಿಕ ನೌಕಾಪಡೆಯಿಂದ 24 ಮಂದಿ ಭಾರತೀಯ ಸಿಬ್ಬಂದಿ ರಕ್ಷಣೆ

State News
KARNATAKA

ಗ್ರಾಹಕರ ಗಮನಕ್ಕೆ: ನಾಳೆಯಿಂದ 20 ಪಟ್ಟಣಗಳಲ್ಲಿ `ಬೆಸ್ಕಾಂ ಆನ್‌ ಲೈನ್ ಸೇವೆಗಳು’ ತಾತ್ಕಾಲಿಕ ಸ್ಥಗಿತ.!

By kannadanewsnow57 KARNATAKA 1 Min Read

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ಸಮಗ್ರ ವಿದ್ಯುತ್‌ ಅಭಿವೃದ್ಧಿ ಯೋಜನೆಯ (IPDS) ಹಂತ-2 ರ ಅಡಿಯಲ್ಲಿ…

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.