Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

27/06/2025 6:23 PM

ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

27/06/2025 6:22 PM

ವಾರಕ್ಕೊಮ್ಮೆ ಈ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಉದುರುವುದು ಸಂಪೂರ್ಣವಾಗಿ ನಿಲ್ಲುತ್ತದೆ

27/06/2025 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರ ಗಮನಕ್ಕೆ: ಹವಾಮಾನ ಆಧಾರಿತ ಬೆಳೆ ವಿಮೆ ನೊಂದಾಯಿಸಲು ಅರ್ಜಿ ಆಹ್ವಾನ
KARNATAKA

ರೈತರ ಗಮನಕ್ಕೆ: ಹವಾಮಾನ ಆಧಾರಿತ ಬೆಳೆ ವಿಮೆ ನೊಂದಾಯಿಸಲು ಅರ್ಜಿ ಆಹ್ವಾನ

By kannadanewsnow0923/07/2024 7:13 PM

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೊಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ.

ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿ, ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಸಮುದಾಯ’ದವರು ಸಲ್ಲಿಸಿರುವ 408 ಪ್ರಸ್ತಾವಕ್ಕೆ ಅನುಮೋದನೆ

ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್‌: ಆರ್‌.ಅಶೋಕ್ | Union Budget 2024

Share. Facebook Twitter LinkedIn WhatsApp Email

Related Posts

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

27/06/2025 6:23 PM2 Mins Read

ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

27/06/2025 6:22 PM2 Mins Read

ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’

27/06/2025 6:06 PM3 Mins Read
Recent News

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

27/06/2025 6:23 PM

ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

27/06/2025 6:22 PM

ವಾರಕ್ಕೊಮ್ಮೆ ಈ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಉದುರುವುದು ಸಂಪೂರ್ಣವಾಗಿ ನಿಲ್ಲುತ್ತದೆ

27/06/2025 6:16 PM

ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’

27/06/2025 6:06 PM
State News
KARNATAKA

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0927/06/2025 6:23 PM KARNATAKA 2 Mins Read

ಬೆಂಗಳೂರು : “ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ…

ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

27/06/2025 6:22 PM

ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’

27/06/2025 6:06 PM

ಜೂ.29ರ ಭಾನುವಾರದಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut

27/06/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.