ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ
ಧಾರವಾಡ: ಯೂರಿಯಾ ಗೊಬ್ಬರವು ಬೆಳೆಗಳಿಗೆ ಎಷ್ಟು ಮುಖ್ಯವೋ ಅತೀಯಾದ ಬಳಕೆ ಅμÉ್ಟೀ ಹಾನಿಕಾರಕ. ಇದರಿಂದ ಬೆಳೆ ಮತ್ತು ಮಣ್ಣಿನ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು. ಮುಖ್ಯವಾಗಿ, ಯೂರಿಯಾ ಮಣ್ಣಿನಲ್ಲಿ ಹೈಡ್ರಾಲಿಸಿಸ್ ಆಗಿ ಅಮೋನಿಯಾವನ್ನು ಬಿಡುಗಡೆ ಮಾಡುತ್ತದೆ, ಇದು ಬೀಜ ಮತ್ತು ಬೇರುಗಳಿಗೆ ಹಾನಿಕಾರಕವಾಗಿದೆ. ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಬಹುದು ಮತ್ತು ಪರಿಸರ ಮಾಲಿನ್ಯ ಉಂಟಾಗಬಹುದು. ಮಣ್ಣಿನ ಮೇಲೆ ಪರಿಣಾಮ: ಯೂರಿಯಾ ಮಣ್ಣಿನಲ್ಲಿ ಹೈಡ್ರಾಲಿಸಿಸ್ ಆಗಿ ಅಮೋನಿಯಾವನ್ನು ಬಿಡುಗಡೆ ಮಾಡುತ್ತದೆ, ಇದು ಮಣ್ಣಿನ ಪಿಎಚ್ ಮಟ್ಟವನ್ನು … Continue reading ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed