Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟ ಯಶ್ ಅಭಿಮಾನಿಗಳಿಗೆ ಬಿಗ್ ಶಾಕ್ : ‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ!

29/04/2026 11:04 AM

BREAKING : ಗದಗದಲ್ಲಿ ಭೀಕರ ಅಪಘಾತ : ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಗುದ್ದಿದ ಕಾರು ಚಾಲಕ, ಸ್ಥಳದಲ್ಲೇ ಇಬ್ಬರ ಸಾವು!

29/04/2026 10:53 AM

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ಅಧಿವೇಶನದಲ್ಲಿ ರೈತರ ಸಂಕಷ್ಟ, ಜ್ವಲಂತ ಸಮಸ್ಯೆಗಳು ಚರ್ಚೆಯಾಗಲಿ: ಬಿವೈ ವಿಜಯೇಂದ್ರ
KARNATAKA

ಬೆಳಗಾವಿ ಅಧಿವೇಶನದಲ್ಲಿ ರೈತರ ಸಂಕಷ್ಟ, ಜ್ವಲಂತ ಸಮಸ್ಯೆಗಳು ಚರ್ಚೆಯಾಗಲಿ: ಬಿವೈ ವಿಜಯೇಂದ್ರ

By kannadanewsnow0908/12/2025 2:07 PM

ಬೆಳಗಾವಿ: ಇಂದಿನಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದು ಈಡೇರಿಲ್ಲ ಎಂದು ಟೀಕಿಸಿದರು. ನೇಕಾರರ ಸಮಸ್ಯೆ, ರಾಜ್ಯದ ಅಭಿವೃದ್ಧಿ ವಿಚಾರ- ಇವೆಲ್ಲವು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುವವರಿದ್ದೇವೆ ಎಂದು ತಿಳಿಸಿದರು.

ಪ್ರಶ್ನೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಹಳ ನಿಸ್ಸೀಮರಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಪ್ರತಿ ಸಂದರ್ಭದಲ್ಲಿ ಕೇಂದ್ರವನ್ನು ದೂರುತ್ತಾರೆ; ಅಲ್ಲದೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವುದರಲ್ಲೂ ನಿಸ್ಸೀಮರಿದ್ದಾರೆ. ಇದರ ನಡುವೆ, ತಾವು ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತೇ ಬಿಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಈ ನಾಟಕ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ನುಡಿದರು.

KSCA ಚುನಾವಣೆ: ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿಎಸ್ ಅರುಣ್ ಭರ್ಜರಿ ಗೆಲುವು

Share. Facebook Twitter LinkedIn WhatsApp Email

Related Posts

BREAKING : ನಟ ಯಶ್ ಅಭಿಮಾನಿಗಳಿಗೆ ಬಿಗ್ ಶಾಕ್ : ‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ!

29/04/2026 11:04 AM1 Min Read

BREAKING : ಗದಗದಲ್ಲಿ ಭೀಕರ ಅಪಘಾತ : ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಗುದ್ದಿದ ಕಾರು ಚಾಲಕ, ಸ್ಥಳದಲ್ಲೇ ಇಬ್ಬರ ಸಾವು!

29/04/2026 10:53 AM1 Min Read

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM2 Mins Read
Recent News

BREAKING : ನಟ ಯಶ್ ಅಭಿಮಾನಿಗಳಿಗೆ ಬಿಗ್ ಶಾಕ್ : ‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ!

29/04/2026 11:04 AM

BREAKING : ಗದಗದಲ್ಲಿ ಭೀಕರ ಅಪಘಾತ : ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಗುದ್ದಿದ ಕಾರು ಚಾಲಕ, ಸ್ಥಳದಲ್ಲೇ ಇಬ್ಬರ ಸಾವು!

29/04/2026 10:53 AM

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ಮೇ.1 ರಿಂದ ಬದಲಾಗಲಿದೆ ಈ 10 ನಿಯಮಗಳು | 1 May New Rules

29/04/2026 10:42 AM
State News
KARNATAKA

BREAKING : ನಟ ಯಶ್ ಅಭಿಮಾನಿಗಳಿಗೆ ಬಿಗ್ ಶಾಕ್ : ‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ!

By kannadanewsnow0529/04/2026 11:04 AM KARNATAKA 1 Min Read

ಬೆಂಗಳೂರು : ನಟ ಯಶ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಚಿತ್ರ ಬಿಡುಗಡೆ ಇದೀಗ ಮತ್ತೆ ಮುಂದೂಡಲಾಗಿದೆ. ಜೂನ್ 4ರಂದು…

BREAKING : ಗದಗದಲ್ಲಿ ಭೀಕರ ಅಪಘಾತ : ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಗುದ್ದಿದ ಕಾರು ಚಾಲಕ, ಸ್ಥಳದಲ್ಲೇ ಇಬ್ಬರ ಸಾವು!

29/04/2026 10:53 AM

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM

ಜನಗಣತಿ ರಾಷ್ಟ್ರ ಕರ್ತವ್ಯ : ಖಾಸಗಿ ಶಾಲೆಯ ಸಿಬ್ಬಂದಿಗಳು ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯ : ಹೈಕೋರ್ಟ್

29/04/2026 10:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.