Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳ್ಳುಳ್ಳಿ ಸಿಪ್ಪೆ ನಿಷ್ಪ್ರಯೋಜಕವಲ್ಲ, ಆ ಸಮಸ್ಯೆಗಳಿಗೆ ರಾಮಬಾಣ

25/09/2025 10:06 PM

ರಷ್ಯಾದಲ್ಲಿ ಇಂಧನ ಖಾಲಿಯಾಗ್ತಿದ್ಯಾ.? ಉಕ್ರೇನ್ ಡ್ರೋನ್ ದಾಳಿ ಬಳಿಕ ಕ್ರೆಮ್ಲಿನ್ ರಫ್ತು ನಿಷೇಧ

25/09/2025 9:51 PM

BREAKING: ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ‘ಪರೀಕ್ಷಾ ಶುಲ್ಕ’ ಹೆಚ್ಚಳ | SSLC Exam Fee Hike

25/09/2025 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0924/09/2025 9:08 PM

ಮೈಸೂರು : “ರೈತರ ಒಳಿತಿಗಾಗಿ ಕಾವೇರಿ ಮಾತೆಯನ್ನು ಪೂಜಿಸಿ, ಪಾರ್ಥಿಸುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರೈತರ ವಿರೋಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಈ ರೀತಿ ಉತ್ತರಿಸಿದರು.

ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು ಕೇಳಿದಾಗ, “ರೈತರ ವಿರೋಧ ಇದೆ ಎಂದು ಯಾರು ಹೇಳಿದರು? ಪೂಜೆ ಮಾಡಲು ಯಾರಾದರೂ ವಿರೋಧ ಮಾಡುತ್ತಾರಾ? ನೀವು ವಿರೋಧ ಮಾಡಬಹುದು” ಎಂದು ತಿಳಿಸಿದರು.

“ಕೆಆರ್ ಎಸ್ ನಲ್ಲಿ ಈ ಬಾರಿ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಿದ್ದೇನೆ. ನಾವು ದೊಡ್ಡದಾಗಿ ಮಾಡಬೇಕು ಎಂದುಕೊಂಡಿದ್ದ ಜಾಗದಲ್ಲಿ ಈ ಬಾರಿ ಕಾರ್ಯಕ್ರಮ ಮಾಡುತ್ತಿಲ್ಲ” ಎಂದು ತಿಳಿಸಿದರು.

ನೇರ, ನಿಷ್ಠುರ ನಡೆಯ ಕ್ರಾಂತಿಕಾರಿ ಸಾಹಿತಿ ಎಸ್.ಎಲ್. ಬೈರಪ್ಪ

ಸಾಹಿತಿ ಎಸ್.ಎಲ್. ಬೈರಪ್ಪ ಅವರ ನಿಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಎಸ್.ಎಲ್. ಬೈರಪ್ಪ ಅವರು ಕ್ರಾಂತಿಕಾರಿ ಸಾಹಿತಿಗಳು. ಯಾರಿಗೂ ಹೆದರದೆ ನೇರ, ನಿಷ್ಠುರವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು. ಈ ಹಿಂದೆ ಕನಕಪುರದಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಾಹಿತ್ಯ ಲೋಕಕ್ಕೆ ಮಾತ್ರವಲ್ಲ ಎಲ್ಲಾ ರಂಗದ ವ್ಯಕ್ತಿಗಳಿಗೂ ಮಾರ್ಗದರ್ಶನ ನೀಡುವಂತಹ ವ್ಯಕ್ತಿತ್ವ ಇವರದ್ದಾಗಿತ್ತು. ತಮ್ಮಪಾಡಿಗೆ ಕೆಲಸ ಮಾಡುತ್ತಾ ಹೋದವರು. ಇಡೀ ಸಾಹಿತ್ಯ ಕ್ಷೇತ್ರದಲ್ಲಿ ಇವರ ಹೆಸರು ಶಾಶ್ವತವಾಗಿ ಉಳಿದುಕೊಂಡಿದೆ” ಎಂದರು.

“ಬೈರಪ್ಪ ಅವರ ಆತ್ಮಕ್ಕೆ ಶಾಂತಿ ದೊರಕಲಿ. ಕರ್ನಾಟಕ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಅವರ ನಿಧನಕ್ಕೆ ಕಂಬನಿ ಮಿಡಿಯುತ್ತದೆ. ಅವರ ಕುಟುಂಬ ವರ್ಗ ‌ಸೇರಿದಂತೆ ಅಭಿಮಾನಿಗಳಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.

ಸರ್ಕಾರದಿಂದ ವಿಶೇಷ ಗೌರವ ನೀಡಲಾಗುವುದೇ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಏಕಾಏಕಿ ತೀರ್ಮಾನ ಮಾಡಲು ಆಗುವುದಿಲ್ಲ. ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಬೇಕು. ಹೀಗಾಗಿ ಮುಖ್ಯಮಂತ್ರಿಗಳು ಈ ವಿಚಾರವಾಗಿ ತೀರ್ಮಾನ ಮಾಡುತ್ತಾರೆ” ಎಂದರು.

ರಾಜ್ಯದಲ್ಲಿ ‘ರೇಷನ್ ಕಾರ್ಡ್’ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | Ration Card Cancel

ಸೊರಬ ತಾಲ್ಲೂಕಿನ ರಸ್ತೆಗಳಲ್ಲಿ ‘ಗುಂಡಿ ದರ್ಬಾರ್’: ಮುಚ್ಚುವಂತೆ ಆಗ್ರಹಿಸಿ ‘ಬಿಜೆಪಿ ಪ್ರತಿಭಟನೆ’, ಭಾರೀ ಆಕ್ರೋಶ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ‘ಪರೀಕ್ಷಾ ಶುಲ್ಕ’ ಹೆಚ್ಚಳ | SSLC Exam Fee Hike

25/09/2025 9:30 PM1 Min Read

ಸಾಗರದ ಜನತೆಗೆ ಗುಡ್ ನ್ಯೂಸ್: 3 ಕೋಟಿ ವೆಚ್ಚದಲ್ಲಿ ‘KSRTC ಬಸ್ ನಿಲ್ದಾಣ ಮೇಲ್ದರ್ಜೆ ಕಾಮಗಾರಿ’ಗೆ ಸರ್ಕಾರ ಗ್ರೀನ್ ಸಿಗ್ನಲ್

25/09/2025 9:22 PM2 Mins Read

‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

25/09/2025 8:57 PM1 Min Read
Recent News

ಬೆಳ್ಳುಳ್ಳಿ ಸಿಪ್ಪೆ ನಿಷ್ಪ್ರಯೋಜಕವಲ್ಲ, ಆ ಸಮಸ್ಯೆಗಳಿಗೆ ರಾಮಬಾಣ

25/09/2025 10:06 PM

ರಷ್ಯಾದಲ್ಲಿ ಇಂಧನ ಖಾಲಿಯಾಗ್ತಿದ್ಯಾ.? ಉಕ್ರೇನ್ ಡ್ರೋನ್ ದಾಳಿ ಬಳಿಕ ಕ್ರೆಮ್ಲಿನ್ ರಫ್ತು ನಿಷೇಧ

25/09/2025 9:51 PM

BREAKING: ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ‘ಪರೀಕ್ಷಾ ಶುಲ್ಕ’ ಹೆಚ್ಚಳ | SSLC Exam Fee Hike

25/09/2025 9:30 PM

SHOCKING : ಪೋಷಕರೇ ಎಚ್ಚರ ; ಚಿಕನ್ ಫ್ರೈಡ್ ರೈಸ್ ತಿಂದು 7 ವರ್ಷದ ಬಾಲಕಿ ಸಾವು!

25/09/2025 9:26 PM
State News
KARNATAKA

BREAKING: ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ‘ಪರೀಕ್ಷಾ ಶುಲ್ಕ’ ಹೆಚ್ಚಳ | SSLC Exam Fee Hike

By kannadanewsnow0925/09/2025 9:30 PM KARNATAKA 1 Min Read

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎನ್ನುವಂತೆ 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್…

ಸಾಗರದ ಜನತೆಗೆ ಗುಡ್ ನ್ಯೂಸ್: 3 ಕೋಟಿ ವೆಚ್ಚದಲ್ಲಿ ‘KSRTC ಬಸ್ ನಿಲ್ದಾಣ ಮೇಲ್ದರ್ಜೆ ಕಾಮಗಾರಿ’ಗೆ ಸರ್ಕಾರ ಗ್ರೀನ್ ಸಿಗ್ನಲ್

25/09/2025 9:22 PM

‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

25/09/2025 8:57 PM

ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.