ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ: ಬರಪರಿಹಾರ ಬಂದಿಲ್ಲ ಅಂದ್ರೆ ‘ಈ ನಂಬರ್’ಗೆ ಕರೆ ಮಾಡಿ

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ರೈತರಿಗೆ ಬರ ಪರಿಹಾರವನ್ನು 2ನೇ ಹಂತದಲ್ಲಿ ಸಂದಾಯ ಮಾಡೋದಕ್ಕೆ ಬಿಡುಗಡೆ ಮಾಡಲಾಗಿತ್ತು. ಶಿವಮೊಗ್ಗ ಜಿಲ್ಲೆ. ಕೆಲ ರೈತರಿಗೆ ಬಂದಿರದೇ ಇದ್ರೆ, ಪರಿಹಾರಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದಾರೆ.  2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂಬುದಾಗಿ ಸರ್ಕಾರದಿಂದ ಘೋಷಣೆ ಮಾಡಲಾಗಿರುತ್ತದೆ ಎಂದಿದ್ದಾರೆ. ರಾಜ್ಯ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್ ಡಿ ಆರ್ ಎಫ್ … Continue reading ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ: ಬರಪರಿಹಾರ ಬಂದಿಲ್ಲ ಅಂದ್ರೆ ‘ಈ ನಂಬರ್’ಗೆ ಕರೆ ಮಾಡಿ