Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲಿ ನಿಮ್ಮ ಕೃಷಿ ಜಮೀನಿನ `ದಾರಿ’ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಮಾಹಿತಿ
KARNATAKA

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲಿ ನಿಮ್ಮ ಕೃಷಿ ಜಮೀನಿನ `ದಾರಿ’ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow5726/09/2024 11:36 AM

ಬೆಂಗಳೂರು : ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೃಷಿ ಜಮೀನಿಗೆ ದಾರಿ ನೀಡುವ ಕುರಿತು ಮಹತ್ವದ ಸೂಚನೆ ನೀಡಿದೆ.

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ನ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದು ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.

ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು.

ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ. ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು ಹೆಚ್ಚು ವೃದ್ದಿಯಾದಂತೆ ವೃತ್ತಿಗಳಲ್ಲಿನ ತಾರತಮ್ಯ, ರಾಜ್ಯದ ಕ್ಲಿಷ್ಠಕರವಾದ ಆಡಳಿತ ನಿರ್ವಹಣೆಗೆ ವಿಶಿಷ್ಠ ಇಲಾಖೆಗಳು ಹೊರಹೊಮ್ಮಿದವು.

ಕಾಲ ಬದಲಾವಣೆಯಾದಂತೆ ಹಲವಾರು ಇಲಾಖೆಗಳು ರೂಪಿತಗೊಂಡು ಅಸ್ತಿತ್ವಕ್ಕೆ ಬಂದವು. ವಾಸ್ತವದ ಸಂಗತಿಯೆಂದರೆ ಪ್ರಾರಂಭದಲ್ಲಿ ಎಲ್ಲಾ ಇಲಾಖೆಗಳು ಕಂದಾಯ ಇಲಾಖೆಯಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ನಂತರ ಒಂದೊಂದಾಗಿ ಪ್ರತ್ಯೇಕಗೊಂಡವು. ಏನೇ ಆದರೂ ಇಂದಿಗೂ ಸಹ ರಾಜ್ಯದ ಹಾಗೂ ಸಮಾಜದ ಪ್ರಮುಖವಾದ ದೈನಂದಿನ ಕೆಲಸ ಕಾರ್ಯಗಳನ್ನು ಕಂದಾಯ ಇಲಾಖೆಯೇ ನಿರ್ವಹಿಸುತ್ತಿದೆ. ಈ ಕಾರಣಗಳಿಂದಾಗಿಯೇ ಸರ್ಕಾರದಲ್ಲಿ ಕಂದಾಯ ಇಲಾಖೆಯು “ಮಾತೃ ಇಲಾಖೆ”ಯೆಂದು ಕರೆಯಲ್ಪಡುತ್ತದೆ.

ಇಂತ ಕಂದಾಯ ಇಲಾಖೆಯು ಕರ್ನಾಟಕದ ಜನರಿಗೆ ಪ್ರತಿ ಹಳ್ಳಿಯ ಕಂದಾಯ ನಕ್ಷೆಯನ್ನು ಆನ್ ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.

ಈ ಹಂತ ಅನುಸರಿಸಿ, ಕುಳಿತಲ್ಲೇ ಕಂದಾಯ ನಕ್ಷೆ ಡೌನ್ ಲೋಡ್ ಮಾಡಿ

https://landrecords.karnataka.gov.in/service3/ ಈ ಲಿಂಕ್ ಕ್ಲಿಕ್ ಮಾಡಿ, ಕಂದಾಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿದ ನಂತ್ರ ನಿಮಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.
ಇದಾದ ಬಳಿಕ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.
ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Farmers in the state note: How to find the 'way' of your agricultural land on mobile? Here's the information ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲಿ ನಿಮ್ಮ ಕೃಷಿ ಜಮೀನಿನ `ದಾರಿ' ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM1 Min Read

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM1 Min Read
Recent News

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
State News
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM KARNATAKA 1 Min Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

09/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.