ಕೇಂದ್ರದಲ್ಲಿ ‘INDIA ಮೈತ್ರಿಕೂಟ’ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ‘ಸಾಲಮನ್ನಾ’- ಡಾ.ಜಿ ಪರಮೇಶ್ವರ್ ಘೋಷಣೆ

ತುಮಕೂರು: ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ. ಯುವಕರಿಗೆ, ಮಹಿಳೆಯರ ಖಾತೆಗೆ 1 ಲಕ್ಷ ಹಣ ಹಾಕೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದರು. ದೇಶದಲ್ಲಿ ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ ಮಾಡುತ್ತೇವೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ಟ್ರೈನಿಂಗ್ ಜೊತೆಗೆ 1 ಲಕ್ಷ ರೂ … Continue reading ಕೇಂದ್ರದಲ್ಲಿ ‘INDIA ಮೈತ್ರಿಕೂಟ’ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ‘ಸಾಲಮನ್ನಾ’- ಡಾ.ಜಿ ಪರಮೇಶ್ವರ್ ಘೋಷಣೆ